ಪಿಎಂ ಕಿಸಾನ್ 14ನೇ ಕಂತು ಜಮೆಯಾಗಲು ಈ ಮಾಹಿತಿಗಳು ಸರಿಯಿರಬೇಕು : ಮೊಬೈಲ್ ನಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್  ಸ್ಟೇಟಸ್ ನಲ್ಲಿ ಯಾವ ಯಾವ ಮಾಹಿತಿಗಳಿದ್ದರೆ ರೈತರಿಗೆ ಪಿಎಂ ಕಿಸಾನ್ 14ನೇ ಕಂತು ಜಮೆಯಾಗುತ್ತದೆ? ಸ್ಟೇಟಸ್  ನಲ್ಲಿ ಏನೇನು ಮಾಹಿತಿಗಳಿರಬೇಕು? ಮೊಬೈಲ್ ನಲ್ಲೇ ಚೆಕ್ ಮಾಡಿ. ಪಿಎಂ ಕಿಸಾನ್ ಯೋಜನೆಯಡಿ ನೋಂದಣಿ ಮಾಡಿಸಿಕೊಂಡ ಎಲ್ಲಾ ರೈತರಿಗೆ ಪಿಎಂ ಕಿಸಾನ್ ಹಣ ಈಗ ಜಮೆಯಾಗುತ್ತಿಲ್ಲ. ಕೆಲವು ರೈತರಿಗೆ ಎಲ್ಲಾ ಅರ್ಹತೆಗಳಿದ್ದರೂ ಸಹ ಜಮೆಯಾಗುತ್ತಿಲ್ಲ. ಆದರೆ ಯಾವ ಕಾರಣಕ್ಕಾಗಿ ಪಿಎಂ ಕಿಸಾನ್ ಹಣ ತಡೆಹಿಡಿಯಲಾಗಿದೆ ಎಂಬುದು ಬಹಳಷ್ಟು ರೈತರು ಇನ್ನೂ […]

ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಃ 2018 ರಲ್ಲಿ ಯಾರು ಎಷ್ಟು ಮತಗಳಿಂದ ಗೆದ್ದಿದ್ದರು? ಇಲ್ಲಿದೆ ಮಾಹಿತಿ

ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಹೌದು, ಮೇ ತಿಂಗಳ 10 ರಂದು ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಮೇ 13 ಕ್ಕೆ ಫಲಿತಾಂಶ ಹೊರಬೀಳಲಿದೆ. 2018 ರಲ್ಲಿ ಯಾವ ಪಕ್ಷ ಎಷ್ಟು ಕ್ಷೇತ್ರಗಳಲ್ಲಿ ಗೆದ್ದಿತ್ತು, ಯಾವ ಶಾಸಕರು ಎಷ್ಟು ಮತಗಳ ಅಂತರದಿಂದ ಗೆದ್ದಿದ್ದರು? ಇಲ್ಲಿದೆ ಸಂಪೂರ್ಣ ಮಾಹಿತಿ. ಮೇ 10 ರಂದು ನಡೆಯುವ ಚುನಾವಣೆಗೆ ಏಪ್ರೀಲ್ 13 ರಂದು ಚುನಾವಣೆಗೆ ಅಧಿಸೂಚನೆ ಆರಂಭವಾಗಲಿದ್ದು, […]

ನಾವೇಕೆ ಪ್ಯಾನ್ ಕಾರ್ಡ್ ಗೆ ಆಧಾರ್ ಲಿಂಕ್ ಏಕೆ ಮಾಡಿಸಬೇಕು? ಲಿಂಕ್ ಸ್ಟೇಟಸ್ ಪ್ರಯೋಜನಗಳ ಮಾಹಿತಿ ಇಲ್ಲಿದೆ

ಪ್ಯಾನ್ ಕಾರ್ಡ್ ಜೊತೆಗೆ ಆಧಾರ್ ಕಾರ್ಡ್ ಜೋಡಿಸುವ ಕೊನೆಯ ದಿನಾಂಕವನ್ನು ಜೂನ್ 30 ರವರೆಗೆ ವಿಸ್ತರಿಸಿ ಕೇಂದ್ರ ಹಣಕಾಸು ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ. ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡಿಗೆ ಲಿಂಕ್ ಮಾಡಲು ಈ ಮೊದಲು ಮಾರ್ಚ್ 31 ರವರೆಗೆ ಕಾಲಾವಕಾಶ ನೀಡಲಾಗಿತ್ತು. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಅಧೀರ್ ರಂಜನ್ ರವರು ಗಡುವು ವಿಸ್ತರಣೆ ಮಾಡಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದ್ದರು. ಮಾರ್ಚ್ 31 ರೊಳಗೆ […]

ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಾಗಿದೆ. ಗದಗ ತಾಲೂಕಿನ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿಯಿರುವ 32 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 1 ಮಿನಿ ಅಂಗನವಾಡಿ ಕಾರ್ಯಕರ್ತೆಯ ಹಾಗೂ 93 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ನಿಗದಿತ ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಗದಗ ಕಚೇಯಿಂದಲೇ ಪಡೆಯಬೇಕು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಏಪ್ರೀಲ್ 26 ರೊಳಗಾಗಿ ಗದಗ […]

ಈ ಯೋಜನೆಯಡಿಯಲ್ಲಿ ಕುರಿಗಾರರಿಗೆ ಸಿಗಲಿದೆ 20 ಕುರಿ ಒಂದು ಮೇಕೆಃ ಈ ಜಿಲ್ಲೆಗಳಿಂದ ಅರ್ಜಿ ಆಹ್ವಾನ

ಅಮೃತ್  ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ (20+1) ಕುರಿ/ಮೇಕೆ ಘಟಕಗಳ ಅನುಷ್ಠಾನಕ್ಕಾಗಿ ಕುರಿ ಮತ್ತು ಉಣ್ಣೆ ಸಹಕಾರ ಸಂಘ ನಿಯಮಿತ  ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು ಪ್ರಸಕ್ತಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದಿಂದ ಚಿಕ್ಮಗಳೂರು ಜಿಲ್ಲೆಯ ಆಸಕ್ತ ಸದಸ್ಯರು ನಿಗದಿತ ಅರ್ಜಿಗಳನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅಥವಾ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಚಿಕ್ಕಮಗಳೂರು ಇವರಿಂದ ಕಚೇರಿ ವೇಳೆಯಲ್ಲಿ ಪಡೆದು ಮಾರ್ಚ್ […]

ಪಿಎಂ ಕಿಸಾನ್ ಯೋಜನೆಯಡಿ ಈ ರೈತರಿಗೆ 10 ಸಾವಿರ ಜಮೆ ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲೆ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯಡಿಯಲ್ಲಿ ಕರ್ನಾಟಕ  ಹೊರತುಪಡಿಸಿ ಉಳಿದ ರಾಜ್ಯದ ರೈತರಿಗೆ ಪ್ರತಿ ವರ್ಷ 6 ಸಾವಿರ ರೂಪಾಯಿ ಜಮೆಯಾದರೆ ಕರ್ನಾಟಕದ ರೈತರಿಗೆ 10 ಸಾವಿರ ಜಮೆಯಾಗುತ್ತದೆ. ಹೌದು, ಪಿಎಂ ಕಿಸಾನ್ ಯೋಜನೆಯನ್ನು ಕೇಂದ್ರ ಸರ್ಕಾರವು ದೇಶದ ರೈತರಿಗಾಗಿ ಜಾರಿಗೆ ತಂದಿದೆ. ಈ ಯೋಜನೆಯಡಿಯಲ್ಲಿ ಪ್ರತಿ ವರ್ಷ ದೇಶದ ಎಲ್ಲಾ ರೈತರಿಗೆ ಸಮಾನ ಮೂರು ಕಂತುಗಳಲ್ಲಿ2 ಸಾವಿರ ರೂಪಾಯಿಯಂತೆ ಒಟ್ಟು 6 ಸಾವಿರ ರೂಪಾಯಿ ಜಮೆಯಾಗುತ್ತದೆ. ಆದರೆ ಕರ್ನಾಟಕದ ರೈತರಿಗೆ ಮಾತ್ರ […]

ಉದ್ಯೋಗಕ್ಕಾಗಿ ಕಲಬುರಗಿಯಲ್ಲಿ ನೇರ ಸಂದರ್ಶನ, ಅಗ್ನೀವೀರ ವಾಯು ಹುದ್ದೆಗೆ ನೋಂದಣಿ ಮಾಡಿಸಿ

ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಾರ್ಚ್ 28 ರಂದು ಬೆಳಗ್ಗೆ 10.30 ಗಂಟೆಯಿಂದ 2 ಗಂಟೆಯವರೆಗೆ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೌದು, ವಿವಿಧ ಹುದ್ದೆಗಳಿಗಾಗಿ ಕಾಯುತ್ತಿರುವ ಯುವಕ ಯುವತಿಯರಿಗಾಗಿ ನೇರ ಸಂದರ್ಶನ ಏರ್ಪಡಿಸಲಾಗಿದೆ. ನೇರ ಸಂದರ್ಶನದಲ್ಲಿ ಯಾವ ಯಾವ ಕಂಪನಿಗಳು ಭಾಗವಹಿಸುತ್ತವೆ? ಕಲಬುರಗಿಯ ಎಸ್.ಬಿ.ಐ ಲೈಫ್ ಇನ್ಸುರೇನ್ಸ್ ನಲ್ಲಿ […]

ನಿಮ್ಮ ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಆಗಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ

ಪ್ಯಾನ್ ಕಾರ್ಡ್ ನೊಂದಿಗೆ ಆಧಾರ್ ಕಾರ್ಡ್ ಲಿಂಕ್ ಆಗಿದೆಯೋ ಇಲ್ಲವೋ ಎಂಬುದನ್ನು ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲಿ ಚೆಕ್ ಮಾಡಬಹುದು. ಹೌದು, ಪ್ಯಾನ್ ಕಾರ್ಡ್ ಆಧಾರ್ ಕಾರ್ಡ್ ಲಿಂಗ್ ಸ್ಟೇಟಸ್ ಚೆಕ್ ಮಾಡಲು ಎಲ್ಲಿಯೂ ಹೋಗಬೇಕಿಲ್ಲ. ಇಲ್ಲಿ ತಿಳಿಸುವ ಸಿಂಪರ್ ಮೆಥಡ್ ಮೂಲಕ ಮೊಬೈಲ್ ನಲ್ಲೆ ಚೇಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಪ್ಯಾನ್ ಕಾರ್ಡ್ ನೊದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡುವುದು ಕಡ್ಡಾಯಗೊಳಿಸಲಾದಗಿದೆ. […]

ಬೆಳೆ ಸಾಲಮನ್ನಾ ಆಗಿರುವ ರೈತರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ

ಬೆಳೆ ಸಾಲಮನ್ನಾ ಗ್ರಾಮವಾರು ಪಟ್ಟಿಯಲ್ಲಿ ಯಾವ ಯಾವ ರೈತರಿದ್ದಾರೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರ ಬಳಿಯಿರುವ ಮೊಬೈಲ್ ನಲ್ಲಿ ಗ್ರಾಮವಾರು ಪಟ್ಟಿಯಲ್ಲಿ ಯಾವ ಯಾವ ರೈತರು ಬೆಳೆ ಸಾಲಮನ್ನಾ ಪಟ್ಟಿಯಲ್ಲಿದ್ದಾರೆ ಎಂಬುದನ್ನು ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಹಾಗೂ ಬೇಳೆ ಸಾಲಮನ್ನಾಕ್ಕಿರುವ ಅರ್ಹತೆಗಳೇನು ಎಂಬುದನ್ನು ಸಂಪೂರ್ಣ ಮಾಹಿತಿ ಇಲ್ಲಿದೆ. 2018 ರ ಬೆಳೆ ಸಾಲಮನ್ನಾ ಭಾಗ್ಯ ಇನ್ನೂ ಕೆಲವು ರೈತರಿಗೆ ತಾಂತ್ರಿಕ ದೋಷಗಳ ಕಾರಣಗಳಿಂದಾಗಿ ಆ […]

ಈ ತಾಲೂಕುಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಕಲಬುರಗಿ ಜಿಲ್ಲೆಯ ಚಿತ್ತಾಪುರ, ಸೇಡಂ, ಅಫಜಲ್ಪುರ, ಜೇವರ್ಗಿ, ಆಳಂದ, ಕಲಬುರಗಿ ನಗರ , ಕಲಬುರಗಿ ಗ್ರಾಮೀಣ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಚಿತ್ತಾಪುರ ತಾಲೂಕಿನ ಅಂಗನವಾಡಿ ಕಾರ್ಯಕರ್ತೆ, ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ ಕಲಬುರಗಿ ಜಿಲ್ಲೆಯ ಚಿತ್ತಾಪುರ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 12 ಅಂಗನವಾಡಿ ಹಾಗೂ 26 ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ  ನೇಮಕ ಮಾಡಲು […]