ಈ ಮಹಿಳೆಯರು ಗೃಹ ಲಕ್ಷ್ಮೀ ಯೋಜನೆಯ 2000 ರೂಪಾಯಿ ಪಡೆಯಲಿದ್ದಾರೆ: ಯಾವ ಮಹಿಳೆಯರಿಗೆ ಈ ಭಾಗ್ಯ ಸಿಗಲಿದೆ? ಇಲ್ಲೇ ಚೆಕ್ ಮಾಡಿ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆಯೂ ಒಂದಾಗಿದೆ. ಈ ಯೋಜನೆಯ ಕುರಿತು ಈಗ ಅಧಿಕೃತ ಆದೇಶ ಹೊರಬಿದ್ದಿದೆ. ಈ ಗೃಹಲಕ್ಷ್ಮೀ ಯೋಜನೆ ಅರ್ಜಿ ನಮೂನೆಯೂ ಬಿಡುಗಡೆಯಾಗಿದೆ. ತಮಗೆಲ್ಲಾ ಗೊತ್ತಿದ್ದ ಹಾಗೆ, ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ಐದು ಗ್ಯಾರೆಂಟಿ ಯೋಜನೆಗಳನ್ನು ಘೋಷಣೆ ಮಾಡಿತ್ತು. ಅದರಲ್ಲಿ ಗೃಹಲಕ್ಷ್ಮೀ ಯೋಜನೆಯನ್ನು ಈಗ ಜಾರಿಗೆ ತರಲಾಗಿದ್ದು, ಈ ಯೋಜನೆಯಡಿಯಲ್ಲಿ ಮನೆಯ ಯಜಮಾನಿಗೆ 2 ಸಾವಿರ ರೂಪಾಯಿ ಸಹಾಯಧನ ನೀಡಲಾಗುತ್ತಿದೆ. ಲಾಭ […]

ನೀವು ಪ್ರಥಮ ದರ್ಜೆಯಲ್ಲಿ ಪಾಸಾಗಿದ್ದಾರಾ? ನಿಮಗೆ 20 ರಿಂದ 35 ಸಾವಿರ ರೂಪಾಯಿವರೆಗೆ ಸಿಗಲಿದೆ- ಇಂದೇ ಅರ್ಜಿ ಸಲ್ಲಿಸಿ ಪಡೆಯಿರಿ

ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ರೂಪಾಯಿ ಪ್ರೋತ್ಸಾಹ ಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು,  2023ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ, ಪಾಲಿಟೆಕ್ನಿಕ್ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿ, ಅಗ್ರಿಕಲ್ಚರ್, ಇಂಜಿನಿಯರಿಂಗ್, ವೆಟರನರಿ, ಮೆಡಿಶನ್ ನಲ್ಲಿ ಪ್ರಥಮ ದರ್ಜೆಯಲ್ಲಿ ಪಾಸಾಾದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ವಿವಿಧ ಕೋರ್ಸ್ ಗಳಲ್ಲಿ ಅಧ್ಯಯನ ಮಾಡುತ್ತಿರುವ […]

ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಗ್ರಿ ಪಾಸಾದವರಿಗೆ ಉದ್ಯೋಗಾವಕಾಶ- ಇಂದೇ ಅರ್ಜಿ ಸಲ್ಲಿಸಿ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಗ್ರಿ ಪಾಸಾದ ಅಭ್ಯರ್ಥಿಗಳಿಂದ ವಿವಿಧ ಕಂಪನಿಗಳಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಜೂನ್ 9 ರಂದು 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ […]

ಪಿಎಂ ಕಿಸಾನ್ 14ನೇ ಕಂತು ಈ ದಿನ ಬಿಡುಗಡೆ : ಲಿಸ್ಚ್ ನಲ್ಲಿ ನಿಮ್ಮ ಹೆಸರು ಮೊಬೈಲ್ ನಲ್ಲೇ ಚೆಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಹಣ ಇದೇ ತಿಂಗಳು ಜಮೆಯಾಗಲಿದೆ. ಹೌದು, ಪಿಎಂ ಕಿಸಾನ್ ಯೋಜನೆಯ 14 ನೇ ಕಂತಿನ ಹಣ ಜೂನ್ ತಿಂಗಳ 15 ರಂದು ರೈತರ ಖಾತೆಗೆ ಜಮೆಯಾಗುವ ಸಾಧ್ಯತೆಯಿದೆ. ಪಿಎಂ ಕಿಸಾನ್ ಯೋಜನೆಯ 13ನೇ ಕಂತು ಫೆಬ್ರವರಿ ತಿಂಗಳ 17 ರಂದು ರಂದು ಜಮೆಯಾಗಿತ್ತು. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಜನ್ಮ ದಿನದಂದು ಕರ್ನಾಟಕದಿಂದಲೇ ದೇಶದ ಎಲ್ಲಾ ರೈತರ ಖಾತೆಗೆ ಹಣ ಜಮೆಮಾಡಲಾಗಿತ್ತು. ಪಿಎಂ […]

ಮನೆ ನಿರ್ಮಾಣಕ್ಕೆ ಹಾಗೂ ಆಟೋ ಖರೀದಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ

ನಿವೇಶನಗಳ ಖರೀದಿಗೆ, ಎಲೆಕ್ಟ್ರಿಕಲ್ ಆಟೋ ಖರೀದಿ ಸೇರಿದಂತೆ ಇನ್ನಿತರ ಉಪಕರಣ ಖರೀದಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ (ಎಂ.ಜಿ.ಎನ್.ವಿ.ವೈ) ಅನುಮೋದಿತ ಕ್ರಿಯಾ ಯೋಜನೆ ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ 2022-23ನೇ ಸಾಲಿನ ಎಸ್ಎಫ್.ಸಿ (ಮುಕ್ತ) ಹಾಗೂ ಪರಿಷ್ಕೃತ ಕ್ರಿಯಾಯಾ ಯೋಜನೆಗಳ ಯೋಜನೆಯಡಿ 2023-24ನೇ ಸಾಲಿಗಾಗಿ ನಿಗದಪಡಿಸಿದ ಕೆಳಕಂಡ ವಿವಿಧ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರ ಕಲ್ಯಾಣ ಕಾರ್ಯಕ್ರಮದಡಿ ಪ್ರಯೋಜನ ಪಡೆಯಲು […]

ಗೃಹ ಜ್ಯೋತಿ ಯೋಜನೆಯಡಿ 200 ಯುನಿಟ್ ವರೆಗೆ ಉಚಿತ ವಿದ್ಯುತ್ ಪಡೆಯಲು ಇಲ್ಲಿ ಅರ್ಜಿ ಸಲ್ಲಿಸಿ

ಗೃಹ ಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ಸೌಲಭ್ಯ ಪಡೆಯಲಚ್ಚಿಸುವ ಗ್ರಾಹಕರು ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು. ಇದರೊಂದಿಗೆ ಯಾವ ಯಾವ ಷರತ್ತುಗಳಿವೆ ಎಂಬುದರ ಮಾಹಿತಿ ಇಲ್ಲಿದೆ. ಕಾಂಗ್ರೆಸ್ ಪಕ್ಷವು ಚುನಾವಣೆ ಪೂರ್ವದಲ್ಲಿ ಐದು ಗ್ಯಾರೆಂಟಿಗಳನ್ನು ಘೋಷಣೆ ಮಾಡಿತ್ತು. ಹೌದು, ತನ್ನ ನೂತನ ಗ್ಯಾರೆಂಟಿ ಯೋಜನೆಯ ಅಂಗವಾಗಿ ಉಚಿತ ವಿದ್ಯುತ್ ನೀಡುವ ಗೃಹ ಜ್ಯೋತಿ ಯೋಜನೆಗೆ ಈಗಾಗಲೇ ಅನುಮೋದನೆ ನೀಡಿದೆ. ಇದೀಗ ಈ ಯೋಜನೆಗೆ ಸಂಬಂಧ ಷರತ್ತು ಮತ್ತು […]

ರಾಜ್ಯದ ಈ ಜಿಲ್ಲೆಗಳಲ್ಲಿ ಈ ದಿನದಿಂದ ಮಳೆಯಾಗಲಿದೆ: ಯಾವಾಗ ಮಳೆಯಾಗಲಿದೆ? ಇಲ್ಲಿದೆ ಮಾಹಿತಿ

ಮಳೆಗಾಲ ಆರಂಭವಾಗಿದ್ದರೂ ಇನ್ನೂ  ನಿರೀಕ್ಷೆಯಂತೆ ಈ ಸಲ ಮಳೆ ವಿಳಂಬವಾಗಿದೆ. ಆದರೂ ಸಹ ಮುಂದಿನ ವಾರದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ನೈರುತ್ಯ ಮುಂಗಾರು ಜೂನ್ 2 ಮನೇ ವಾರದಲ್ಲಿ ರಾಜ್ಯದಲ್ಲಿ ಪ್ರವೇಶಿಸುವ ಸಾಧ್ಯತೆಯಿದೆ. ಇನ್ನೊಂದೆಡೆ  ಬಿತ್ತನೆಗಾಗಿ ಕಾಯುತ್ತಿರುವ ರೈತರು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಜೂನ್ ಮೊದಲ ವಾರದಲ್ಲಿ ಮಳೆ ಬರುವ ಮುನ್ಸೂಚನೆ ಇತ್ತು. ಆದರೆ ಮಳೆಯಾದ ರೈತ ಸಮುದಾಯದಲ್ಲಿ ಆತಂಕ ಉಂಟು ಮಾಡಿದೆ. ಇನ್ನೂ ಕೆಲವು […]

ನಿರುದ್ಯೋಗಿಗಳಿಗೆ 3 ಸಾವಿರ ರೂಪಾಯಿಯವರೆಗೆ ನಿರುದ್ಯೋಗ ಭತ್ಯೆ ನೀಡಲು ಅರ್ಜಿ ಆಹ್ವಾನ

ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷವು ನೀಡಿದ್ಧ  ಐದು ಗ್ಯಾರೆಂಟಿಗಳಲ್ಲಿಯುವ ನಿಧಿಯೂ ಒಂದಾಗಿದೆ. ಈ ಯೋಜನೆಯಡಿಯಲ್ಲಿ ನಿರುದ್ಯೋಗಿಗಳಿಗೆ ಈಗ 1500 ರಿಂದ 3000 ರವರೆಗೆ ನಿರುದ್ಯೋಗ ಭತ್ಯೆ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಚುನಾವಣೆ ಮುಂಚೆ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ್ದ ಐಧು ಗ್ಯಾರೆಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯ ಪ್ರಯೋಜನ ಪಡೆಯುವ ಸಂಬಂಧ ನಿಯಮಗಳನ್ನು ರೂಪಿಸಿ ರಾಜ್ಯ ಸರ್ಕಾರವು ಶನಿವಾರ ಆದೇಶಿಸಿದೆ. ಯುವನಿಧಿ ಯೋಜನೆ ಅಡಿಯಲ್ಲಿ ಪದವಿ ಪೂರ್ಣಗೊಳಿಸಿದವರಿಗೆ 3 ಸಾವಿರ ರೂಪಾಯಿ […]

ಮಹಿಳೆಯರು ಈ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು: ಇಲ್ಲಿದೆ ಸಂಪೂರ್ಣ ಮಾಹಿತಿ

ಕಾಂಗ್ರೆಸ್ ಪಕ್ಷವು ಚುನಾವಣೆ ಪೂರ್ವದಲ್ಲಿ ನೀಡಿದ್ದ ಭರವಸೆಯಂತೆ ಎಲ್ಲಾ ಮಹಿಳೆಯರು ಬಸ್ ನಲ್ಲಿ ಉಚಿತವಾಗಿ ಪ್ರಯಾಣ ಮಾಡುವ ಯೋಜನೆಯನ್ನು ಘೋಷಣೆ ಮಾಡಿದೆ. ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾಣವನ್ನು ತೆಗೆದುಕೊಳ್ಳಲಾಗಿದೆ. ಸಚಿವ ಸಂಪುಟದ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಹಿಳೆಯರಿಗೆ ಬಸ್ ನಲ್ಲಿ ಉಚಿತವಾಗಿ ಪ್ರಯಾಣದ ಯೋಜನೆಯ ಶಕ್ತಿ ಯೋಜನೆಯನ್ನು ಮುಖ್ಯಮುಂತ್ರಿ ಸಿದ್ದರಾಮಯ್ಯನವರು ಘೋಷಿಸಿದ್ದಾರೆ. ಇದೇ ತಿಂಗಳ ಜೂನ್ 11 ರಿಂದ […]

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಗದಗ ಜಿಲ್ಲೆಯಲ್ಲಿ ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿಯಿರುವ 5 ಅಂಗನವಾಡಿ ಕಾರ್ಯಕರ್ತೆ ಹಾಗೂ 25 ಅಂಗನವಾಡಿ ಸಹಾಯಕಿಯರು ನೇಮಕಾತಿಗೆ ಸಂಬಂಧಿಸಿದಂತೆ ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 30 ಕೊನೆಯ ದಿನವಾಗಿದೆ.  ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಹಳೇ ಕಲಕೇರಿ ರಸ್ತೆ, ಅರಣ್ಯ ಇಲಾಖೆ ಕಚೇರಿ ಪಕ್ಕದಲ್ಲಿರುವ […]