ಪಿಎಂ ಕಿಸಾನ್ ಯೋಜನೆ ಮತ್ತು ಸಿಎಂ ಕಿಸಾನ್ ಯೋಜನೆ ಎರಡು ಬೇರೆ ಬೇರೆ ಇಲ್ಲಿದೆ ಸಂಪೂರ್ಣ ಮಾಹಿತಿ

ರಾಜ್ಯದ ಬಹುತೇಕ ರೈತರಿಗೆ ಸಿಎಂ ಕಿಸಾನ್ ಯೋಜನೆ ಬಗ್ಗೆ ಗೊತ್ತಿರಲಿಕ್ಕಿಲ್ಲ. ಏಕೆಂದರೆ ಬಹುತೇಕ ರೈತರು ಪಿಎಂ ಕಿಸಾನ್ ಯೋಜನೆ ಬಗ್ಗೆ ಕೇಳಿರುತ್ತಾರೆ. ಈಗಾಗಲೇ ಈ ಯೋಜನೆಯಡಿ ಪ್ರತಿ ವರ್ಷ 6 ಸಾವಿರ ರೂಪಾಯಿಯನ್ನು ಮೂರು ಕಂತುಗಳಲ್ಲಿ ಪಡೆಯುತ್ತಿದ್ದಾರೆ. ಹಾಗಾಗಿ ರೈತರಿಗೆ ಪಿಎಂ ಕಿಸಾನ್ ಯೋಜನೆ ಬಗ್ಗೆ ಗೊತ್ತಿದೆ. ಆದರೆ ರಾಜ್ಯ ಸರ್ಕಾರವು ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆಯಂತೆ ರೈತರಿಗೆ ಹೆಚ್ಚುವರಿಗೆಯಾಗಿ 4 ಸಾವಿರ ರೂಪಾಯಿ ಪ್ರತಿ ವರ್ಷ ಸಹಾಯ […]

ರೈತರ ಖಾತೆಗೆ ಜಮೆಯಾಯಿತು ಪಿಎಂ ಕಿಸಾನ್ ಯೋಜನೆಯ 11 ನೇ ಕಂತಿನ ಹಣ –ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ

ಪಿಎಂ ಕಿಸಾನ್ ಯೋಜನೆಯ 11 ನೇ ಕಂತಿನ ಹಣ ಕೊನೆಗೂ ರೈತರ ಖಾತೆಗೆ ಜಮೆಯಾಯಿತು. ಕಳೆದ ಒಂದು ತಿಂಗಳಿಂದ ರೈತರಿಗೆ ಪಿಎಂ ಕಿಸಾನ್ ಯೋಜನೆಯ 11ನೇ ಕಂತಿನ ಹಣ ಯಾವಾಗ ಜಮೆಯಾಗುತ್ತದೆ ಎಂಬುದರ ಕುರಿತು ಕುತೂಹಲವಿತ್ತು. ಏಕೆಂದರೆ ಇಕೆವೈಸಿ ಮಾಡಿಸಲು ಮೇ 31 ಕೊನೆಯ ದಿನಾಂಕವಾಗಿದ್ದರಿಂದ ರೈತರಿಗೆ ಯಾವಾಗ ಜಮೆಯಾಗುತ್ತದೆ. ಇಕೆವೈಸಿ ಗಡುವು ಮುಗಿದ ನಂತರ ಜಮೆಯಾಗುತ್ತೋ ಅಥವಾ ಅದಕ್ಕಿಂತ ಮುಂಚಿತವಾಗಿ ಜಮೆಯಾಗುತ್ತೋ ಎಂಬ ಕುತೂಹಲವಿತ್ತು. ಪ್ರಧಾನಿ ನರೇಂದ್ರ ಮೋದಿಯವರು […]

ಈ ಸಮುದಾಯದವರಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಡವರಿಗೆ ನೀಡಲಾಗುತ್ತಿರುವ ಮಾಸಿಕ ಉಚಿತ ಯೂನಿಟ್ ಸಹಾಯಧನವನ್ನು ಹೆಚ್ಚಿಸಲಾಗಿದೆ. ಹೌದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಕುಟುಂಬದವರಿಗೆ ಇದಕ್ಕಿಂತ ಮುಂಚಿತವಾಗಿ 40 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿತ್ತು. ಈಗ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಪೂರೈಕೆ ಹೆಚ್ಚಳ ಮಾಡಲಾಗಿದೆ. ಈ ಕುರಿತು ಮೇ 1 ರಿಂದಲೇ ಪುರ್ವಾನ್ವಯವಾಗುವಂತೆ ಉಚಿತ ವಿದ್ಯುತ್ ಸೇವೆ ಒದಗಿಸಲು […]

live location map ಬಳಸಿ ವಿಳಾಸ ಹುಡುಕುವುದು ಹೇಗೆ?

ಇತ್ತೀಚಿನ ಬ್ಯೂಸಿ ಸಮಯದಲ್ಲಿ ಗೆಳೆಯರ, ಬಂಧು- ಬಳಗದವರ ಮನೆಯ ವಿಳಾಸ ಹುಡುಕುವುದು ತುಂಬಾ ಸರಳವಾಗಿದೆ. ಹಿಂದಿನ ಕಾಲದಲ್ಲಿ ಫೋನ್ ಮಾಡಿ ಈ ಜಾಗದಲ್ಲಿ ನಿಂತಿರುತ್ತೇನೆ, ಅಲ್ಲಿಯೇ ಬಾ ಎಂದು ಹೇಳಿ ಗೆಳೆಯರಿಗಾಗಿ ಕಾದು ಕಾದು ಸಮಯ ವ್ಯರ್ಥ ಮಾಡಲಾಗುತ್ತಿತ್ತು. ಆದರೆ ಈಗ ಲೋಕೇಶನ್ ಮ್ಯಾಪ್ ಕಳಿಸಿದರೆ ಸಾಕು, ವಿಳಾಸ ಹುಡುಕುವವರಿಗೆ ಸಮಸ್ಯೆಯಾಗುವುದಿಲ್ಲ, ಹಾಗೂ ನಿಮ್ಮ ಗೆಳೆಯರ, ಬಂಧುಬಳಗದವರಿಗಾಗಿ ಕಾಯುವ ಅವಶ್ಯಕತೆಯಿಲ್ಲ. ಹೌದು, ಮೊಬೈಲ್ ನ ವ್ಯಾಟ್ಸ್ಅಪ್ ನಲ್ಲಿಯೇ ಲೋಕೇಶನ್ ಮ್ಯಾಪ್ […]

38,926 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಎಸ್.ಎಸ್.ಎಲ್.ಸಿ ಪಾಸಾದ ಅಭ್ಯರ್ಥಿಗಳಿಗಿಲ್ಲಿದ ಭರ್ಜರಿ ಗುಡ್ ನ್ಯೂಸ್. ಹೌದು, ಭಾರತೀಯ ಅಂಚೆ ಇಲಾಖೆಯ ಬೃಹತ್ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಕರ್ನಾಟಕದ 2410 ಹುದ್ದೆಗಳು ಸೇರಿದಂತೆ ದೇಶಾದ್ಯಂತ 38,926 ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿಯೇ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆಮೇ 2 ರಿಂದ ಅರ್ಜಿ ಸ್ವೀಕಾರ ಆರಂಭವಾಗಿದೆ. ಜೂನ್ 5 ರವರೆಗೆ ಅಭ್ಯರ್ಥಿಗಳು ಆನ್ಲೈನ್ ನಲ್ಲಿಅರ್ಜಿ ಸಲ್ಲಿಸಬಹುದು. ಅಂಚೆ ಇಲಾಖೆಯಲ್ಲಿ ಬ್ರ್ಯಾಂಚ್ […]

ಪಶು ಭಾಗ್ಯ ಯೋಜನೆಯಡಿ ರೈತರಿಗೆ ಶೇ. 50 ರಷ್ಟು ಸಬ್ಸಿಡಿ ಸಿಗಲಿದೆ- ಇಲ್ಲಿದೆ ಮಾಹಿತಿ

ಪಶು ಭಾಗ್ಯ ಯೋಜನೆಯಡಿಯಲ್ಲಿ  ವಾಣಿಜ್ಯ ಬ್ಯಾಂಕುಗಳಿಂದ ಗರಿಷ್ಠ 1.20 ಲಕ್ಷ ರೂಪಾಯಿಯವರೆಗೆ ಸಾಲ ಸಿಗಲಿದೆ. ಇದರಲ್ಲಿ ಶೇ. 50 ರಷ್ಟು ಸಹಾಯಧನ ಸಿಗಲಿದೆ. ಸಣ್ಣ ಮತ್ತು ಅತೀ ಸಣ್ಣ ರೈತರಿಗೆ ಹಸು, ಕುರಿ, ಮೇಕೆ, ಹಂದಿ, ಕೋಳಿ ಸಾಕಾಣಿಕೆ ಘಟಕಗಳನ್ನು ಸ್ಥಾಪಿಸಲು ಸಹಾಯಧನ ನೀಡಲಾಗುವುದು. ಹೌದು, ಪಶುಭಾಗ್ಯ ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 50 ರಷ್ಟುಹಾಗೂ ಇತರ ಜನಾಂಗದವರಿಗೆಶೇ. 25 ರಷ್ಟು ಬ್ಯಾಕ್ ಎಂಡೆಡ್ ಸಹಾಯಧನ […]

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಶೇ. 60 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನ

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆ ಅಡಿಯಲ್ಲಿ 2021-22ನೇ ಸಾಲಿನ ಫಲಾನುಭವಿ ಆಧಾರಿತ ಕಾರ್ಯಕ್ರಮಗಳಡಿ ಬಾಕಿ ಉಳಿದಿರುವ ಯೋಜನೆಗಳ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಮೈಸೂರು ಜಿಲ್ಲೆಯ ರೈತರಿಂದ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಸಾಮಾನ್ಯ ವರ್ಗದವರಿಗೆ ಶೇ. 40  ರಷ್ಟು , ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶೇ 60 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಮೀನುಮರಿ ಪಾಲನಾ ಕೊಳಗಳ ನಿರ್ಮಾಣ, ಬಯೋಫ್ಲಾಕ್ […]

ಅಸಾನಿ ಚಂಡಮಾರುತ ಪರಿಣಾಮದಿಂದಾಗಿ ಇಂದಿನಿಂದ 22 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ

ಅಸಾನಿ ಚಂಡಮಾರುತದ ಪರಿಣಾಮದಿಂದಾಗಿ ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.  ಹೌದು, ಅಸಾನಿ ಚಂಡಮಾರುತ ಪರಿಣಾಮದಿಂದಾಗಿ ರಾಜ್ಯದ ಹಲವೆಡೆ ಭಾರಿ ಗಾಳಿಯ ಸಹಿತಿ ಮಳೆಯಾಗುತ್ತಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣ, ಒಡಿಸ್ಸಾ, ಪುರಯತ್ತ ಚಂಡಮಾರುತದಿಂದ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಶಿವಮೊಗ್ಗ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಹಾಸನ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, […]

ರೈತರಿಗೆ ಸಬ್ಸಿಡಿ ದರದಲ್ಲಿ ಬಿತ್ತನೆ ಬೀಜ, ರಸಗೊಬ್ಬರ ಸರಬರಾಜು- ಕೃಷಿ ಸಚಿವ ಬಿ.ಸಿ. ಪಾಟೀಲ್

ಮುಂಗಾರು ಹಂಗಾಮಿಗೆ ಅಗತ್ಯವಿರುವ ಮತ್ತು ಬಿತ್ತನೆ ಬೀಜದ ದಾಸ್ತಾನಿದ್ದು, ಯಾವುದೇ ಕೊರತೆ ಇರುವುದಿಲ್ಲ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದರು. ಅವರು ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಕ್ರಮವಾಗಿ ಕಾಳಸಂತೆಯಲ್ಲಿಮಾರಾಟ ಮಾಡುವ ಮೂಲಕ ಕೃತಕ ಅಭಾವ ಸೃಷ್ಟಿ ಮಾಡುವ ಪ್ರಯತ್ನಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ರಾಜ್ಯದಲ್ಲಿ ಮಳೆ ಆರಂಭವಾಗಿದ್ದು, ರಸಗೊಬ್ಬರ ಹಾಗೂ ಬಿತ್ತನೆ ಬೀಜವನ್ನು ದಾಸ್ತಾನು ಮಾಡಿ ಕಾಳಸಂತೆಯಲ್ಲಿ ಮಾರಲು […]

ಈ ರೈತರೇಕೆ ಪಿಎಂ ಕಿಸಾನ್ ಯೋಜನೆಯ ಪಟ್ಟಿಯಿಂದ ಹೊರಗುಳಿಯಲಿದ್ದಾರೆ? ಇಲ್ಲಿದೆ ಮಾಹಿತಿ

ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳು ಮೇ 31 ರೊಳಗಾಗಿ ಇಕೆವೈಸಿ ಮಾಡಿಸಿದರೆ ಮಾತ್ರ ಪಿಎಂ ಕಿಸಾನ್ ಯೋಜನೆಯ ಲಾಭ ಪಡೆಯಬಹುದು. ಒಂದು ವೇಳೆ ನೀವು ಇನ್ನೂ ಇಕೆವೈಸಿ ಮಾಡಿಸದಿದ್ದರೆ  ನಿಮಗೆ ಮುಂದಿನ ಕಂತು ತಡೆಹಿಡಿಯಲಾಗುವುದು. ಕೂಡಲೇ ನಿಮ್ಮ ಹತ್ತಿರದ ಸಿಎಸ್.ಸಿ ಕೇಂದ್ರದಲ್ಲಿ ಅಥವಾ ನಿಮ್ಮ ಮೊಬೈಲ್ ನಲ್ಲಿ ಇಕೆವೈಸಿ ಮಾಡಿಸಿಕೊಳ್ಳಬಹುದು. ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪಿಎಂ ಕಿಸಾನ್ ಯೋಜನೆಯಡಿ ಪರಿಹಾರ ಪಡೆಯಲು ರೈತರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಕೊಳ್ಳಲು ಮೇ […]