ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ವಿವಿಧ ಜಿಲ್ಲೆಗಳಿಂದ ಹನಿ ನೀರಾವರಿ ಹಾಗೂ ತುಂತುರು ನೀರಾವರಿಗೆ ಶೇ. 90 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, 2023-24ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಸೂಕ್ಷ್ಮ ನೀರಾವರಿ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುತ್ತಿದ್ದು, ಮೈಸೂರು ಜಿಲ್ಲೆಯ ಸಂಬಂಧಿಸಿದ ತಾಲೂಕಿನ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು. ಹನಿ ನೀರಾವರಿ ಹಾಗೂ ತುಂತುರು ನೀರಾವರಿಗೆ ಸಹಾಯಧನ ನೀಡಲಾಗುವುದು. ಪರಿಶಿಷ್ಟ ಜಾತಿ ಹಾಗೂ […]
ಸೋಲಾರ್ ಪಂಪ್ ಸೆಟ್ ಗೆ 1 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ
ಸೋಲಾರ್ ಪಂಪ್ ಸೆಟ್ ಘಟಕಕ್ಕೆ 1 ರಿಂದ 1.50 ಲಕ್ಷ ರೂಪಾಯಿಯವರೆಗೆ ಸಹಾಯದನ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು, 2023-24ನೇ ಸಾಲಿನ ಸಿಎಚ್.ಡಿ ಯೋಜನೆಯ ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಾಂತ್ರೀಕರಣ ಕಾರ್ಯಕ್ರಮವನ್ನು ಮೈಸೂರು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿಯಲ್ಲಿ ಯಂತ್ರೋಪಕರಣಗಳನ್ನು ಖರೀದಿಸಿಲು ಸಹಯದನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸೋಲಾರ್ ಪಂಪ್ ಸೆಟ್ ಖರೀದಿಸಲು ಸಾಮಾನ್ಯ ವರ್ಗದವರಿಗೆ ಶೇ. 40 ರಷ್ಟು ಸಹಾಯಧನ, ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡದ […]
ವಿವಿಧ ಜಿಲ್ಲೆಗಳಿಂದ ತೋಟಗಾರಿಕೆ ಇಲಾಖೆಯಿಂದ ರೈತರಿಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯಿಂದ ರಾಮನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ದೊಡ್ಡಬಳ್ಳಾಪುರ ಸೇರಿದಂತೆ ಇತರ ಜಿಲ್ಲೆಗಳಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2023-24ನೇ ಸಾಲಿನಲ್ಲಿ ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ತೋಟಗಾರಿಕೆ ಮಿಷನ್ ಯೋಜನೆಯಡಿ ಪ್ರದೇಶ ವಿಸ್ತರಣೆ, ಪಾಲಿಹೌಸ್, ಪ್ಯಾಕ್ ಹೌಸ್, ವೈಯಕ್ತಿಕ ಹಾಗೂ ಸಮುದಾಯ ಕೃಷಿಹೊಂಡ ಪ್ಲಾಸ್ಟಿಕ್ ಹೊದಿಕೆ, ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದ್ದು, ಸಹಾಯಧನ ಸೌಲಭ್ಯಗಳನ್ನು ಪಡೆಯಲು ಅರ್ಹ ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ರೈತ ಬಾಂಧವರಿದಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ […]
ಕೃಷಿಹೊಂಡ, ಗ್ರೀನ್ ಹೌಸ್, ಹನಿ ನೀರಾವರಿ, ಮೀನುಗಾರಿಕೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ
ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಕೃಷಿ ಹೊಂಡ, ಗ್ರೀನ್ ಹೌಸ್, ಹನಿ ನೀರಾವರಿ, ಮೀನುಗಾರಿಕೆಗೆ ಸಹಾಯಧನ ನೀಡಲು ವಿವಿಧ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಮಾವು, ದಾಳಿಂಬೆ, ಬಾಳೆ, ಗೋಡಂಬಿ, ಹುಣಸೆ, ಗುಲಾಬಿ, ಬಿಡಿ ಹೂ ಹಾಗೂ ಹೈಬ್ರಿಡ್ ತರಕಾರಿ ಬೆಳೆಗಳ ಹೊಸ ಪ್ರದೇಶ ವಿಸ್ತರಣೆ, ಗೋಡಂಬಿ, ಮಾವು ಪುನಶ್ಚೇತನ, ಸಮುದಾಯ ಕೃಷಿಹೊಂಡ, ವೈಯಕ್ತಿಕ ಕೃಷಿಹೊಂಡ, ಹಣ್ಣು ಮಾರಾಟ ಮಾಡುವ ತಲ್ಳುವ ಗಾಡಿ, […]
ತೋಟಗಾರಿಕೆ ಇಲಾಖೆಯಿಂದ ಈ ಯಂತ್ರೋಪಕರಣಗಳ ಖರೀದಿಗೆ ಸಿಗಲಿದೆ ಸಬ್ಸಿಡಿ: ಮೊಬೈಲ್ ನಲ್ಲೇ ಚೆಕ್ ಮಾಡಿ
ರೈತರಿಗೆ ಪ್ರತಿ ವರ್ಷ ತೋಟಗಾರಿಕೆ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಡಿಯಲ್ಲಿ ಯಂತ್ರೋಪಕರಣಗಳ ಖರೀದಿಗೆ ಸಬ್ಸಿಡಿ ಸಿಗಲಿದೆ. ಹೌದು, ಯಾವ ಯಂತ್ರೋಪಕರಣಗಳಿಗೆ ಎಷ್ಟು ಸಬ್ಸಿಡಿ ಸಿಗಲಿದೆ? ಅರ್ಜಿ ಯಾವಾಗ ಸಲ್ಲಿಸಬೇಕು? ಅರ್ಜಿ ಸಲ್ಲಿಕೆಗೆ ಯಾವ ಯಾವ ದಾಖಲೆಗಳು ಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ. ತಮಗೆಲ್ಲಾ ಗೊತ್ತಿದ್ದ ಹಾಗೆ ಕೃಷಿ ಇಲಾಖೆ, ಪಶು ಸಂಗೋಪನೆ, ಮೀನುಗಾರಿಕೆ ಇಲಾಖೆ ಸೇರಿದಂತೆ ತೋಟಗಾರಿಕೆ ಇಲಾಖೆಯ ವತಿಯಿಂದಲೂ ಯಂತ್ರೋಪಕರಗಳನ್ನು ಸಬ್ಸಿಡಿಯಲ್ಲಿ ನೀಡಲಾಗುವುದು. ಹೌದು, ಬಿತ್ತನೆಯಿಂದ ಹಿಡಿದು ಕೊಯ್ಲುವರೆಗೆ […]
Nano Urea ಬಳಸಿ ಉತ್ಪಾದನೆ ಹೆಚ್ಚಿಸಿ: ನ್ಯಾನೋ ಯೂರಿಯಾ ಏಕೆ ಬಳಸಬೇಕು? ಇಲ್ಲಿದೆ ಮಾಹಿತಿ
ಜುಲೈ ತಿಂಗಳಲ್ಲಿ ಉತ್ತಮ ಮಳೆಯಾಗಿದ್ದರಿಂದ ಭೂಮಿಯಲ್ಲಿ ತೇವಾಂಶ ಹೆಚ್ಚಾಗಿದೆ. ಗೋವನ ಜೋಳ, ಸೂರ್ಯಕಾಂತಿ, ತೊಗರಿ, ಶೇಂಗಾ, ಹತ್ತಿ ಹಾಗೂ ಇತರ ಬೆಳೆಗಳಿಗೆ ರೈತರು ಯೂರಿಯಾ ಗೊಬ್ಬರವನ್ನು ಮೇಲು ಗೊಬ್ಬರವಾಗಿ ಬಳಸುತ್ತಿದ್ದು, ಯೂರಿಯಾ ರಸಗೊಬ್ಬರ ಪರ್ಯಾಯವಾಗಿ ಒಂದು ಎಕರೆ ಬೆಳೆಗೆ ಸುಮಾರು 500 ಮಿ.ಲೀ ನ್ಯಾನೋ ಯೂರಿಯಾ ಬಳಸಬೇಕು. ಬೆಳೆಗಳಿಗೆ ಹರಳು ರೂಪದ ಯೂರಿಯಾ ಬಳಸುವುದರಿಂದ ಬೇಕಾದ ಪೋಷಕಾಂಶಗಳು ಕೇವಲ ಶೇ. 50 ರಷ್ಟು ಮಾತ್ರ ದೊರೆಯುವ ಸಾಧ್ಯತೆ ಇರುತ್ತದೆ. ಹಾಗೂ […]
ಕೃಷಿ ಹೊಂಡ, ಪಾಲಿ ಹೌಸ್ ನಿರ್ಮಾಣಕ್ಕೆ ಸಹಾಯಧನ ನೀಡಲು ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯ ವತಿಯಿಂದ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ ನೀಡಲು ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು, 2023-24ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಯ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕೃಷಿ ಹೊಂಡ, ಪಾಲಿ ಹೌಸ್ ಸೇರಿದಂತೆ ಇತರ ಕೃಷಿ ಚಟುವಟಿಕೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ […]
ಕೃಷಿ ಹೊಂಡ ನಿರ್ಮಾಣಕ್ಕೆ 75 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯ ವತಿಯಿಂದ ಕೃಷಿ ಹೊಂಡ ನಿರ್ಮಾಣಕ್ಕೆ 72 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ತೋಟಗಾರಿಕೆ ಇಲಾಖೆಯ ವತಿಯಿಂದ 2023-24ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ವಿವಿಧ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದ್ದು, ಎಲ್ಲಾ ವರ್ಗದ ರೈತರಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಕೃಷಿ ಹೊಂಡಾ ಯೋಜನೆಯಡಿ 20 * 20 *3 ಮೀ ಅಳತೆಯ ನೀರು ಸಂಗ್ರಹಣಾ ಘಟಕ ನಿರ್ಮಿಸಲು 75 ಸಾವಿರ ರೂಪಾಯಿ ಸಹಾಯಧನ […]
ಈ ತೋಟಗಾರಿಕೆ ಬೆಳೆಗಳಿಗೆ ಜುಲೈ 31 ರೊಳಗೆ ವಿಮೆ ಮಾಡಿಸಿ ವಿಮೆ ಹಣ ಪಡೆಯುವುದು ಹೇಗೆ? ಇಲ್ಲಿದೆ ಮಾಹಿತಿ
ಮುಂಗಾರು ಹಂಗಾಮಿಗೆ ಈ ಸಲ ಮಾವು, ಅಡಕೆ, ಕಾಳುಮೆಣಸು, ಶುಂಠಿ, ದ್ರಾಕ್ಷಿ, ಪಪ್ಪಾಯ ಸೇರಿದಂತೆ ಇನ್ನಿತರ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಈ ಮೇಲಿನ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸಲು ಇದೇ ಜುಲೈ 31 ಕೊನೆಯ ದಿನವಾಗಿದೆ. ಯಾವ ಯಾವ ತೋಟಗಾರಿಕೆ ಬೆಳೆಗಳಿಗೆ ಯಾವ ಯಾವ ಜಿಲ್ಲೆಯ ರೈತರು ವಿಮೆ ಮಾಡಿಸಬಹುದು ಹಾಗೂ ವಿಮಾ ಕಂತಿನ ಮೊತ್ತವೆಷ್ಟು? ರೈತರೆಷ್ಟು ವಿಮೆ ಹಣ ಪಾವತಿಸಬೇಕೆಂಬುದರ ಮಾಹಿತಿ ಇಲ್ಲಿದ ಹವಾಮಾನ […]
ಕಡಿಮೆ ದರದಲ್ಲಿ ತೆಂಗಿನ ಹಾಗೂ ಇತರ ಹಣ್ಣಿನ ಕಸಿ ಸಸಿಗಳು ಮಾರಾಟಕ್ಕೆ ಲಭ್ಯ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಡಿಮೆ ದರದಲ್ಲಿ ತೋಟಗಾರಿಕೆ ಸಸಿಗಳು, ಹಣ್ಣಿನ ಸಸಿಗಳು ಹಾಗೂ ಅಲಂಕಾಕರಿಕ ಸಸಿಗಳು ವಿವಿಧ ತೋಟಗಾರಿಕೆ ಇಲಾಖೆಗಳಲ್ಲಿ ಲಭ್ಯವಿದೆ. ಕಲಬುರಗಿ ಜಿಲ್ಲೆಯ ತೋಟಗಾರಿಕೆ ಇಲಾಖೆಯ ವಿವಿಧ ತೋಟಗಾರಿಕೆ ಕ್ಷೇತ್ರ / ನರ್ಸರಿಗಳಲ್ಲಿ ವಿವಿಧ ಹಣ್ಣಿನ ಕಸಿ / ಸಸಿಗಳು ಹಾಗೂ ಅಲಂಕಾರಿಕ ಸಸಿಗಳು ಬ್ಯಾಗಿನಲ್ಲಿ ಹಾಗೂ ಪ್ಲಾಸ್ಟಿಕ್ ಕುಂಡಗಳಲ್ಲಿಸರ್ಕಾರಿ ನಿಗದಿಪಡಿಸಿದ ಇಲಾಖಾ ದರದಲ್ಲಿ ಮಾರಾಟಕ್ಕೆ ಲಭ್ಯವಿದೆ ಎಂದು ಕಲಬುರಗಿ (ರಾಜ್ಯ ವಲಯ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ […]