ಬಾಗಲಕೋಟೆ, ಚಿತ್ರದುರ್ಗ, ಹಾಸನ, ಗದಗ, ಚಾಮರಾಜನಗರ, ಮೈಸೂರು, ಕೊಡಗು, ಕಲಬುರಗಿ ಜಿಲ್ಲೆ ಸೇರಿದಂತೆ ವಿವಿಧ ಜಿಲ್ಲೆಗಳ ರೈತರಿಗೆ 10 ತಿಂಗಳ ಕಾಲ ಉಚಿತ ತೋಟಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ಇಲಾಖೆಯಿಂದ ಬಾಗಲಕೋಟೆ ಜಿಲ್ಲೆಯ ರೈತರ ಅಭ್ಯರ್ಥಿಗಳಿಗೆ ಬೆಳಗಾವಿ ಜಿಲ್ಲೆಯ ಹಿಡಕಲ್ ಡ್ಯಾಂ ತರಬೇತಿ ಕೇಂದ್ರದಲ್ಲಿ 10 ತಿಂಗಳ ಕಾಲ ತೋಟಗಾರಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ. 2023 ರ ಮೇ 2 ರಿಂದ 2024 ರ ಫೆಬ್ರವರಿ 29 ರವರೆಗೆ […]
ರೈತರಿಗೆ 10 ತಿಂಗಳ ಕಾಲ ಉಚಿತ ತೋಟಗಾರಿಕೆ ತರಬೇತಿ ನೀಡಲು ಅರ್ಜಿ ಆಹ್ವಾನ
ತೋಟಗಾರಿಕೆಯಲ್ಲಿ ಆಸಕ್ತಿಯಿರುವ ರೈತರ ಮಕ್ಕಳಿಗೆ 10 ತಿಂಗಳ ಕಾಲ ವಿವಿಧ ತೋಟಗಾರಿಕೆ ಬೆಳೆಗಳ ಕುರಿತಂತೆ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ಇಲಾಖೆಯ ವತಿಯಿಂದ ರೈತರ ಮಕ್ಕಳಿಗಾಗಿ ಚಿಂಚೋಳಿ ತಾಲೂಕಿನ ಚಂದ್ರಂಪಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ನೀಡಲಾಗುವುದು. 2023-24ನೇ ಸಾಲಿನ ಹತ್ತು ತಿಂಗಳ ಅವಧಿಗೆ ತೋಟಗಾರಿಕೆ ತರಬೇತಿಯನ್ನು 2023ರ ಮೇ 2 ರಿಂದ ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ (ರಾಜ್ಯ ವಲಯ) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. […]
ಈ ಕೃಷಿ ಯಂತ್ರೋಪಕರಣಗಳಿಗೆ ಶೇ. 90 ರಷ್ಟು ಸಬ್ಸಿಡಿ ಸಿಗಲಿದೆ. ಇಂದೇ ಅರ್ಜಿ ಸಲ್ಲಿಸಿ ಯಂತ್ರೋಪಕರಣ ಪಡೆಯಿರಿ
ಎಸ್.ಎಮ್.ಎ.ಎಮ್ ಯೋಜನೆಯಡಿಯಲ್ಲಿ ಕೃಷಿ ಇಲಾಖೆಯ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಖರೀದಿಗೆ ಶೇ. 90 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರು ಅರ್ಜಿ ಸಲ್ಲಿಸಿ ಕೃಷಿ ಯಂತ್ರೋಪಕರಣಗಳನ್ನು ಪಡೆದುಕೊಳ್ಳಬಹುದು. ಸಾಮಾನ್ಯ ರೈತರಿಗೆ ಶೇ. 50 ರಷ್ಟು ಸಬ್ಸಿಡಿ ನೀಡಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರೈತರಿಗೆ ಶೇ. 90 […]
ತುಂತುರು ನೀರಾವರಿ, ಹನಿ ನೀರಾವರಿ ಘಟಕ ಸ್ಥಾಪಿಸಲು ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನ
ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ಪ್ರಸಕ್ತ ಸಾಲಿನಲ್ಲಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಮಿತ ಬಳಕೆಗಾಗಿ ಹನಿ ನೀರಾವರಿ ಅಳವಡಿಸಲು ಶೇ. 90 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, 2022-23ನೇ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ರೈತರು ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಸಲ್ಲಿಸಬೇಕೆಂದು ಕಲಬುರಗಿ (ಜಿಲ್ಲಾ ಪಂಚಾಯತ) ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಮಾನ್ಯ ವರ್ಗದ ರೈತರಿಗೆ ಶೇ. […]
ಸೂಕ್ಷ್ಮ ಹನಿ ನೀರಾವರಿ ಘಟಕ ನಿರ್ಮಾಣಕ್ಕೆ ಶೇ. 90 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನ
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕಗಳನ್ನು ಅಳವಡಿಸಲು ಶೇ. 90 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ರೈತರು ಕಡಿಮೆ ಖರ್ಚಿನಲ್ಲಿ ಹೆಚ್ಚು ಇಳುವರಿ ಪಡೆಯುವುದಕ್ಕಾಗಿ ಹಾಗೂ ನೀರಿನ ಸಮರ್ಪಕ ಬಳಕೆಗಾಗಿ ಶೇ.45 ರಿಂದ 90 ರವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕಗಳನ್ನು ಅಡಿಕೆ ಬೆಳೆ ಹೊರತುಪಡಿಸಿ ಇತರೆ ತೋಟಗಾರಿಕೆ ಬೆಳೆಗಳಿಗೆ ಅಳವಡಿಸಿಕೊಳ್ಳಲು ಸೌಲಭ್ಯ ಕಲ್ಪಿಸಲಾಗುವುದು. […]
ತೋಟಗಾರಿಕೆ ಇಲಾಖೆಯಿಂದ ಶೇ. 50 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯ ವತಿಯಿಂದ ವಿವಿಧ ಯೋಜನೆಗಳಡಿಯಲ್ಲಿ ರೈತರಿಗೆ ಶೇ. 50 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ ಮಾವು, ಸೀಬೆ, ಸಪೋಟ, ಇತ್ಯಾದಿ ಹಣ್ಣಿನ ಹಾಗೂ ತರಕಾರಿ ಬೆಳೆಗಳಲ್ಲಿ ಕೊಯ್ಲೋತ್ತರ ನಷ್ಟವನ್ನು ತಡೆಗಡಟ್ಟಲು ಪ್ಲಾಸ್ಟಿಕ್ ಕ್ರೇಟ್ಸ್ ಗಳಿಗೆ ಶೇ. 50 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರತಿ ಹೆಕ್ಟೇರಿಗೆ 8750 ರೂಪಾಯಿ ಸಹಾಯಧನ ನೀಡಲಾಗುವುದು. ಗರಿಷ್ಠ […]
ಕಾಫಿ ಬೆಳೆಗಾರರಿಗೆ ಶೇ. 40 ರಿಂದ 50 ರವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ
ಕಾಫಿ ಬೆಳೆಗಾರರಿಗೆ ಸಂತಸದ ಸುದ್ದಿ. ಕಾಫಿ ಬೆಳೆಗಾರರಿಗೆ ಶೇ. 40 ರಿಂದ 50 ರವರೆಗೆ ಸಹಾಯಧನ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ಹೌದು, ಕೊಡಗು ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಇಪ್ಪತ್ತೈದು ಎಕರೆ ಒಳಗಿನ ಎಲ್ಲಾ ಸಣ್ಣ ಕಾಫಿ ಬೆಳೆಗಾರರು ಅರ್ಜಿ ಸಲ್ಲಿಸಿ ಇದರ ಪ್ರಯೋಜನ ಪಡದುಕೊಳ್ಳಲು ಕೋರಲಾಗಿದೆ ಎಂದು ಗೋಣಿಕೊಪ್ಪ ಕಾಫಿ ಮಂಡಳಿಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 25 ವರ್ಷ ಮೀರಿದ ಕುಬ್ಜ ಅರೇಬಿಕಾ ತಳಿಗಳು ಹಾಗೂ […]
ಕೃಷಿಹೊಂಡ, ಹನಿ ನೀರಾವರಿ, ತುಂತುರು ನೀರಾವರಿಗೆ ಶೇ. 90 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನ
ತೋಟಗಾರಿಕೆ ಇಲಾಖೆಯಲ್ಲಿ 2022-23ನೇ ಸಾಲಿನಲ್ಲಿ ಪಿ.ಎಂ.ಕೆ.ಎಸ್.ವೈ ಯೋಜನೆಯಡಿಯಲ್ಲಿ ಹನಿ ನೀರಾವರಿ, ತುಂತುರು ನೀರಾವರಿ, ಕೃಷಿ ಹೊಂಡ ಸೇರಿದಂತೆ ಇನ್ನಿತರ ಚಟುವಟಿಕೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ಪ್ರತಿ ವರ್ಷದಂತೆ ಈ ವರ್ಷವೂ ಸಹ ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಯಗಳಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ನರಸಿಂಹರಾಜಪುರ ತಾಲೂಕು ಹಾಗೂ ಚಾಮರಾಜಗನರ ಜಿಲ್ಲೆಯ ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನಸಲಾಗಿದೆ. ಅರ್ಜಿ ಸಲ್ಲಿಸಲು ಡಿಸೆಂಬರ್ 26 ಕೊನೆಯ ದಿನವಾಗಿದೆ. […]
ಹನಿ ನೀರಾವರಿ, ಪಾಲಿಹೌಸ್ ನಿರ್ಮಾಣಕ್ಕೆ ಶೇ. 90 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನ
ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತೋಟಗಾರಿಕೆ ಇಲಾಖೆಯ ವತಿಯಿಂದ ನೀರಾವರಿ ಘಟಕ ಅಳವಡಿಕೆಗೆ ಶೇ. 90 ರಷ್ಟು ಸಹಾಯಧನ ನೀಡಲು ವಿವಿಧ ಜಿಲ್ಲೆಗಳ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅಡಿಯಲ್ಲಿ ತೋಟಗಾರಿಕೆ ಇಲಾಖೆಯ ಮುಖಾಂತರ ತೋಟಗಾರಿಕೆ ಬೆಳೆಗಳಾದ ಹಣ್ಣು ತರಕಾರಿ, ಹೂವು ಪ್ಯಾಂಟೇಶನ್ ಬೆಳೆಗಳು, ಔಷಧ ಸುಗಧ ಸಸ್ಯಗಳು, ಹಾಗೂ ಸಾಂಬಾರು ಬೆಳೆಗಳಿಗೆ ರೈತರು ಹನಿ ನೀರಾವರಿ ಪದ್ಧತಿ ಅಳವಡಿಸಲು ಆನ್ಲೈನ್ ಮೂಲಕ […]
ಸೋಲಾರ್ ಪಂಪ್ ಖರೀದಿಗೆ ಶೇ. 50 ರವರೆಗೆ ಸಹಾಯಧನ ನೀಡಲು ರೈತರಿಂದ ಅರ್ಜಿ ಆಹ್ವಾನ
ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯ ವತಿಯಿಂಂದ ಸೋಲಾರ ಪಂಪ್, ನೀರು ಸಂಗ್ರಹಣ ಘಟಕ ಸೇರಿದಂತೆ ಇನ್ನಿತರ ಚಟುವಟಿಕೆಗೆ ಶೇ. 50 ರವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, 2022-23ನೇ ಸಾಲಿನ ತೋಟಗಾರಿಕೆ ಇಲಾಖೆಯಲ್ಲಿ ಅನುಷ್ಠಾನಗೊಳಿಸುತ್ತಿರುವ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ನೀರನಲ್ಲಿ ಕರಗುವ ರಸಗೊಬ್ಬರ, ಲಘು ಪೋಷಕಾಂಶಗಳು ಮತ್ತು ತೋಟಗಾರಿಕೆ ಬೆಳೆಗಳ ರೋಗ ಮತ್ತು ಕೀಟ ನಿಯಂತ್ರಣ ಯೋಜನೆಯಡಿ ಸಸ್ಯ ಸಂರಕ್ಷಣಾ ಔಷಧಿ ಖರೀದಿ ಕಾರ್ಯಕ್ರಮದಡಿ […]