ಪಿಎಂ ಕಿಸಾನ್ ಯೋಜನೆಯಡಿ ರಾಜ್ಯ ಸರ್ಕಾರವು ಘೋಷಿಸಿದ ಹೆಚ್ಚುವರಿ 4 ಸಾವಿರ ರೂಪಾಯಿ ಹಣದಲ್ಲಿ ಮಂಗಳವಾರ 2022-23ನೇ ಸಾಲಿನ ಎರಡನೇ ಕಂತು ರೈತರ ಖಾತೆಗೆ ಜಮೆಯಾಯಿತು. ಹೌದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಿಎಂ ಕಿಸಾನ್ ಕರ್ನಾಟಕದ ಯೋಜನೆಯಡಿ ನೋಂದಣಿ ಮಾಡಿಸಿಕೊಂಡ ರೈತರ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ಬಿಡುಗಡೆ ಮಾಡಿದರು.. ಪಿಎಂ ಕಿಸಾನ್ ಯೋಜನೆ ಅಂದ ತಕ್ಷಣ ರೈತರಿಗೆ ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆ ಎಂದೇ ಭಾವಿಸುತ್ತಾರೆ. ಆದರೆ […]
ಪಿಎಂ ಕಿಸಾನ್ 14ನೇ ಕಂತಿನ ಗ್ರಾಮವಾರು ಪಟ್ಟಿ ಬಿಡುಗಡೆ- ನಿಮ್ಮ ಹೆಸರಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಗ್ರಾಮವಾರು ಪಟ್ಟಿಯಲ್ಲಿ ತಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪಿಎಂ ಕಿಸಾನ್ ಯೋಜನೆಯ 14ನೇ ಕಂತಿನ ಜಮೆಗಾಗಿ ಕಾಯುತ್ತಿರುವ ರೈತರು ತಮ್ಮೂರಿನ ಪಟ್ಟಿಯಲ್ಲಿ ಯಾರ ಯಾರ ಹೆಸರಿದೆ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಮಾಹಿತಿ. ಗ್ರಾಮವಾರು ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡುವುದು ಹೇಗೆ? ಪಿಎಂ ಕಿಸಾನ್ ಯೋಜನೆಯ 14ನೇ […]
ಉಚಿತ ಮನೆ ನಿರ್ಮಾಣಕ್ಕೆ ಅರ್ಜಿ ಆಹ್ವಾನ – ಇಂದೇ ಅರ್ಜಿ ಸಲ್ಲಿಸಿ ಮನೆ ಕಟ್ಟಿಸಿಕೊಳ್ಳಿ
2022-23ನೇ ಸಾಲಿಗೆ ಹೊಸದಾಗಿ ನಿಗದಿಪಡಿಸಿದ ಗುರಿಯಂತೆ ಅಲೆಮಾರಿ ಅರೆ ಅಲೆಮಾರಿ ಜನಾಂಗದರಿಗೆ ವಸತಿ ಸೌಲಭ್ಯಕ್ಕಾಗಿ ಅಲೆ ಮಾರಿ ಅರೆ ಅಲೆಮಾರಿ ಜನಾಂಗದ ವಸತಿ ರಹಿತ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. ನಿಗದಿಪಡಿಸಿದ ಗುರಿಗನುಗುಣವಾಗಿ 115 ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು, ಕಲಬುರಗಿ ಜಿಲ್ಲೆಯ ಅರ್ಹ ಫಲಾನುಭವಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಸಲ್ಲಿಸಬೇಕು. ಆಧಾರ್ ಕಾರ್ಡ್ […]
ಉಚಿತವಾಗಿ ಮನೆ ಕಟ್ಟಿಸಿಕೊಡಲು ಅರ್ಜಿ ಆಹ್ವಾನ- ಇಂದೇ ಅರ್ಜಿ ಸಲ್ಲಿಸಿ ಉಚಿತವಾಗಿ ಮನೆ ಕಟ್ಟಿಸಿಕೊಳ್ಳಿ
ಮನೆ ಕಟ್ಟಿಸಿಕೊಳ್ಳಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಕೊಡಗು ಜಿಲ್ಲೆ ಹಾಗೂ ಕೊಪ್ಪಳ ಜಿಲ್ಲೆಯ ಗಂಗಾವತಿ ವ್ಯಾಪ್ತಿಯಲ್ಲಿರುವರಿಗೆ ಮನೆ ಕಟ್ಟಿಸಿಕೊಡಲು ಅರ್ಜಿ ಆಹ್ವಾನಿಸಲಾಗಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಪ್ರವರ್ಗ 1 ಕ್ಕೆ ಸೇರಿದ ಅಲೆಮಾರಿ ಅರೆ ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ಕಲ್ಪಿಸಲು ಅರ್ಹ ವಸತಿ ರಹಿತ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನವಾಗಿದೆ. ಸಂಬಂಧಿಸಿದ ಅರ್ಜಿಯನ್ನು ಜಿಲ್ಲಾ ಅಧಿಕಾರಿ, ಹಿಂದುಳಿದ […]
ಈ ಯೋಜನೆಯಡಿಯಲ್ಲಿ ಯಾವುದೇ ಗ್ಯಾರೆಂಟಿಯಿಲ್ಲದೆ ಸಿಗಲಿದೆ 10 ಲಕ್ಷ ರೂಪಾಯಿಯವರೆಗೆ ಸಾಲ
ಕೇಂದ್ರ ಸರ್ಕಾರವು ಜಾರಿಗೆ ತಂದ ಹಲವಾರು ಯೋಜನೆಗಳಲ್ಲಿ ಪ್ರಧಾನಮಂತ್ರಿ ಮುದ್ರಾ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿಯಲ್ಲಿ 10 ಲಕ್ಷ ರೂಪಾಯಿಯವರೆಗೆ ಸಾಲ ಸೌಲಭ್ಯ ಸಿಗಲಿದೆ. ಏನಿದು ಪ್ರಧಾನಮಂತ್ರಿ ಮುದ್ರಾ ಯೋಜನೆ? ಪ್ರಧಾನಮಂತ್ರಿ ಮುದ್ರಾ ಯೋಜನೆಯಯನ್ನು ಕೃಷಿಯೇತರ ಮತ್ತು ಕಾರ್ಪೋರೇಟ್ ಅಲ್ಲದ ಸೂಕ್ಷ್ಮ ಮತ್ತು ಸಣ್ಣ ಉದ್ಯಮಗಳಿಗೆ 10 ಲಕ್ಷ ರೂಪಾಯಿಯವರೆಗೆ ಸಾಲ ಸೌಲಭ್ಯ ನೀಡಲು ಪ್ರಧಾನಮಂತ್ರಿ ಮುದ್ರಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಉದ್ಯಮಗಳು ಮುದ್ರಾ (ಮೈಕ್ರೋ ಯೂನಿಟ್ಸ್ ಡೆವಲಪಮೆಂಟ್ […]
ಈ ದಿನ ಪಿಎಂ ಕಿಸಾನ್ ಹಣ ರೈತರ ಖಾತೆಗೆ ಜಮೆ-ಲಿಸ್ಟ್ ನಲ್ಲಿ ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್. ಕೊನೆಗೂ ಪಿಎಂ ಕಿಸಾನ್ ಯೋಜನೆಯ 13ನೇ ಕಂತು ಬಿಡುಗಡೆ ದಿನಾಂಕ ನಿಗಿದಿಯಾಗಿದೆ. ಹೌದು, ಇದೇ ಫೆಬ್ರವರಿ 27 ರಂದು ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣ ರೈತರ ಖಾತೆಗೆ ಜಮೆಯಾಗಲಿದೆ. ಅಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕರ್ನಾಟಕದಿಂದಲೇ ದೇಶದ ರೈತರ ಖಾತೆಗೆ ಪಿಎಂಕಿಸಾನ್ ಹಣ ಬಿಡುಗಡೆಗೆ ಚಾಲನೆ ನೀಡಲಿದ್ದಾರೆ. ಅಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಜನ್ಮದಿನ ಹಾಗೂ ಇತರ […]
ಕೊಳವೆ ಬಾವಿ ಕೊರೆಯಲು 2 ಲಕ್ಷ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ಗಂಗಾ ಕಲ್ಯಾಣ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ನಲ್ಲಿ ಆನ್ಲೈನ್ ನಲ್ಲಿ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾವ ರೈತರು ಅರ್ಜಿ ಸಲ್ಲಿಸಬೇಕು? (which farmer eligible for this […]
ಕೃಷಿ ಯಂತ್ರಗಳ ವಿತರಣೆಗೆ ಶೇ. 90 ರಷ್ಟು ಸಹಾಯಧನ-ಅರ್ಜಿ ಎಲ್ಲಿ ಹೇಗೆ ಸಲ್ಲಿಸಬೇಕು? ಇಲ್ಲಿದೆ ಮಾಹಿತಿ
2022-23ನೇ ಸಾಲಿನ ಕೃಷಿ ಸಂಸ್ಕರಣೆ ಯೋಜನೆಯಡಿಯಲ್ಲಿ ರಾಗಿ ಕ್ಲೀನಿಂಗ್ ಮಿಲ್, ಪ್ಲೋರ್ ಮಿಲ್, ಪಲ್ವ ರೈಸರ್, ಬೇಳೆ ಮಾಡುವ ಯಂತ್ರ, ಕಬ್ಬಿನ ಹಾಲು ತೆಗೆಯುವ ಯಂತ್ರ, ಮೋಟಾರ್ ಚಾಲಿತ ಸಣ್ಣ ಎಣ್ಣೆ ಗಾಣಗಳ ಕೃಷಿ ಉಪಕರಣಗಳನ್ನು ರಿಯಾಯಿತಿ ದರದಲ್ಲಿ ವಿತರಣೆ ಮಾಡಲಾಗುತ್ತಿದೆ. ಸಾಮಾನ್ಯ ವರ್ಗದವರಿಗೆ ಶೇ. 50 ರಷ್ಟು ಸಹಾಯಧನ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶೇ. 90 ರಷ್ಟು ಸಹಾಯಧನ ನೀಡಲಾಗುವುದು. ಆಸಕ್ತ ರೈತರು ಸಮೀಪದ […]
Job card list ನಿಂದ ನಿಮ್ಮ ಹೆಸರು ರದ್ದುಗೊಳಿಸಲಾಗಿದೆಯೇ? ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ
ಮನರೇಗಾ ಯೋಜನೆಯಡಿಯಲ್ಲಿ ಜಾಬ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಿದವರು ಜಾಬ್ ಕಾರ್ಡ್ ಲಿಸ್ಟ್ ನಲ್ಲಿ ತಮ್ಮ ಹೆಸರು ಇದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲಿ ಚೆಕ್ ಮಾಡಬಹುದು. ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ಮನರೇಗಾ)ಯೋಜನೆಯಡಿಯಲ್ಲಿ ನೀಡಲಾಗುವುದು ಜಾಬ್ ಕಾರ್ಡ್ ಯಾರ ಹೆಸರನ್ನು ಸೇರಿಸಲಾಗಿದೆ? ಯಾರ ಯಾರ ಹೆಸರುಗಳನ್ನು ರದ್ದುಗೊಳಿಸಲಾಗಿದೆ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ನಿಮ್ಮ ಪ್ರಶ್ನೆಗೆ ಉತ್ತರ ಹೌದು, ನಿಮ್ಮ ಬಳಿಯಿರುವ ಮೊಬೈಲ್ ನಲ್ಲಿ […]
ರೇಷನ್ ಕಾರ್ಡ್ ಪಟ್ಟಿಯಲ್ಲಿ ಯಾರ ಹೆಸರಿದೆ? ಯಾರ ಹೆಸರಿಲ್ಲ: ಮೊಬೈಲ್ ನಲ್ಲೇ ಚೆಕ್ ಮಾಡಿ
ಪಡಿತರ ಚೀಟಿಯಲ್ಲಿ ಹಲವಾರು ಫಲಾನುಭವಿಗಳ ಹೆಸರು ರದ್ದುಗೊಳಿಸಲಾಗಿದೆ. ಏಕೆಂದರೆ ಶ್ರೀಮಂತರೂ ಸಹ ಬಿಪಿಎಲ್ ಕಾರ್ಡ್ ಪಡೆದಿದ್ದರಿಂದ ಹಲವರ ಹೆಸರು ತೆಗೆಯಲಾಗಿದೆ. ಹಾಗಾಗಿ ಸಾರ್ಜಜನಿಕರು ಯಾರ ಹೆಸರ ತೆಗೆಯಲಾಗಿದೆ ಹಾಗೂ ಯಾರ ಹೆಸರು ಉಳಿಸಲಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ.. ಇಲ್ಲಿದೆ ನೋಡಿ ಮಾಹಿತಿ. ಮೊಬೈಲ್ ನಲ್ಲಿ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡುವುದು ಹೇಗೆ? (How to check Ration card status in […]