ಅನ್ಯಭಾಗ್ಯ ಯೋಜನೆಯಡಿ 3.36 ಕೋಟಿ ಫಲಾನುಭವಿಗಳ ಖಾತೆಗೆ ಹಣ ಜಮೆ: ನಿಮಗೆಷ್ಡು ಜಮೆ? ಇಲ್ಲೆ ಚೆಕ್ ಮಾಡಿ

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರ ಖಾತೆಗೆ ಹೆಚ್ಚುವರಿ ಐದು ಕೆಜಿ ಅಕ್ಕಿಯ ಹಣ ಜಮಾ ಮಾಡಲಾಗಿದೆ. ಹೌದು ಈ ವರೆಗೆ 31 ಜಿಲ್ಲೆಗಳ 1.03 ಕೋಟಿ ಪಡಿತರ ಕಾರ್ಡುಗಳ 3.36 ಕೋಟಿಗೂ ಅಧಿಕ ಫಲಾನುಭವಿಗಳ ಖಾತೆಗೆ  ಆಗಸ್ಟ್ ತಿಂಗಳಿನ ಅನ್ನಭಾಗ್ಯ ಯೋಜನೆಯಡಿ 595.63 ಕೋಟಿ ರೂಪಾಯಿಗಳು ಸಂದಾಯ ಮಾಡಲಾಗಿದೆ. ಆಹಾರ ಇಲಾಖೆಯ ಮಾಹಿತಿಯಂತೆ 31 ಜಿಲ್ಲೆಗಳಲ್ಲಿ 1.03 ಕುಟುಂಬಗಳು ಅಂತ್ಯೋದಯ ಮತ್ತು ಬಿಪಿಎಲ್ ಪಡಿತರ ಚೀಟಿಗಳನ್ನು ಹೊಂದಿದ್ದು, […]

ಯಾವ ಯಾವ ಯೋಜನೆಗಳಿಂದ ನಿಮಗೆಷ್ಟು ಹಣ ಜಮೆಯಾಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಸರ್ಕಾರದ ಯಾವ ಯೋಜನೆಗಳಿಂದ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ಫಲಾನುಭವಿಗಳು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಕೇಂದ್ರ ಸರ್ಕಾರವಾಗಲಿ ರಾಜ್ಯಸರ್ಕಾರವಾಗಲಿ ಸರ್ಕಾರಗಳು ಜಾರಿಗೆ ತಂದ ಯೋಜನೆಗಳಿಂದ ಯಾವ ಯೋಜನೆಯಿಂದ ಎಷ್ಟು ಹಣ ಜಮೆಯಾಗಿದೆ ಎಂಬುದನ್ನು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಕೇಂದ್ರ ಸರ್ಕಾರದ ಪಿಎಂ ಕಿಸಾನ್ ಯೋಜನೆ, ರಾಜ್ಯ ಸರ್ಕಾರದ ರೈತ ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆ, ಗೃಹಲಕ್ಷ್ಮೀ ಯೋಜನೆಗಳಿಂದ ಎಷ್ಟು ಹಣ ಯಾವ […]

ಟ್ಯಾಕ್ಸಿ ಖರೀದಿಗೆ 3 ಲಕ್ಷ, ಆಟೋ ರಿಕ್ಷಾ ಖರೀದಿಗೆ 75 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ

ಸ್ವಾವಲಂಬಿ ಸಾರಥಿ ಯೋಜನೆಯಡಿಯಲ್ಲಿ ಟ್ಯಾಕ್ಸಿ / ಸರಕು ವಾಹನಗಳ ಖರೀದಿ ಹಾಗೂ ಆಟೋ ರಿಕ್ಷಾ ಖರೀದಿಗೆ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ಟ್ಯಾಕ್ಸಿ ಸರಕು ವಾಹನಗಳ ಖರೀದಿಗೆ ಪ್ರತಿ ಫಲಾನುಭವಿಗಳಿಗೆ ವಾಹನದ ಮೌಲ್ಯದ ಶೇ. 50 ರಷ್ಟು  ಅಥವಾ ಗರಿಷ್ಠ 3 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲಾಗುವದು. ಅದೇ ರೀತಿ ಪ್ರಯಾಣಿಕ ಆಟೋ ರಿಕ್ಷಾ ಖರೀದಿಸಲು ಗರಿಷ್ಠ 75 ಸಾವಿರ ರೂಪಾಯಿ ಸಹಾಯಧನ ನೀಡಲಾಗುವುದು. ವಾಹನದ ಉಳಿದದ ಮೊತ್ತಕ್ಕೆ […]

3 ಕೋಟಿ ಜನರ ಖಾತೆಗೆ ಅನ್ನಭಾಗ್ಯ ಯೋಜನೆಯ ಹಣ ಜಮೆ: ನಿಮಗೆ ಜಮೆಯಾಗಿದೆಯೇ ಇಲ್ಲೇ ಚೆಕ್ ಮಾಡಿ

ಅನ್ನಭಾಗ್ಯ ಯೋಜನೆಯಡಿಯಲ್ಲಿ ಬಿಪಿಎಲ್  ಹಾಗೂ ಅಂತ್ಯೋದಯ ಕಾರ್ಡ್ ಹೊಂದಿರುವವರ ಖಾತೆಗೆ ಹೆಚ್ಚುವರಿ ಐದು ಕೆಜಿ ಅಕ್ಕಿಯ ಆಗಸ್ಟ್ ತಿಂಗಳ 2ನೇ ಕಂತಿನ ಹಣ ಜಮೆಯಾಗಿದೆ. ಹೌದು, ರಾಜ್ಯ ಸರ್ಕಾರದ ಮಹತ್ವದ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ 2ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗಿದೆ. ಈ ವರೆಗೆ 30 ಜಿಲ್ಲೆಗಳ 86.72 ಲಕ್ಷ ಪಡಿತರ ಕಾರ್ಡುಗಳ 3.03 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ  ಮಾತ್ರ ನೇರ ಹಣ […]

ಗೃಹಲಕ್ಷ್ಮೀ ಹಣ ಯಾರಿಗೆ ಜಮೆಯಾಗುತ್ತದೆ? ಯಾರಿಗೆ ಜಮೆಯಾಗಲ್ಲ? ಮೊಬೈಲ್ ನಲ್ಲೇ ಚೆಕ್ ಮಾಡಿ

ರಾಜ್ಯ ಸರ್ಕಾರವು ಜಾರಿಗೆ ತಂದ ಮಹತ್ವದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಹಣ ಯಾರಿಗೆ ಜಮೆಯಾಗುತ್ತದೆ ಯಾರಿಗೆ ಜಮೆಯಾಗಲ್ಲ ಎಂಬ ಮಾಹಿತಿ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯಾವುದೇ ಯೋಜನೆಗಳಾಗಲಿ ಈಗ ಫಲಾನುಭವಿಗಳ ಅದರ ಸೌಲಭ್ಯ ಸಿಗುತ್ತದೆಯೋ ಇಲ್ಲವೋ ಇದರೊಂದಿಗೆ ಯಾರ್ಯಾರೂ ಅರ್ಹರಾಗಿರುತ್ತಾರೆ ಎಂಬುದರ ಮಾಹಿತಿಯನ್ನು ಚೆಕ್ ಮಾಡಬಹುದು. ಆಗಸ್ಟ್ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಈಗಾಗಲೇ ರಾಜ್ಯ ಸರ್ಕಾರವು ಆಗಸ್ಟ್ 30 ರಂದು […]

ಗೃಹ ಲಕ್ಷ್ಮೀ ಯೋಜನೆಯ ಹಣ ಈ ಪಟ್ಟಿಯಲ್ಲಿರುವ ಮಹಿಳೆಯರಿಗೆ ಜಮೆ- ಆಗಸ್ಟ್ 27 ರಂದು ಹಣ ಬಿಡುಗಡೆ

ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಅರ್ಜಿ ಸಲ್ಲಿಸಿದ ಮಹಿಳಾ ಕುಟುಂಬದ ಮುಖ್ಯಸ್ಥರ ಖಾತೆಗೆ ಇದೇ ತಿಂಗಳ ಆಗಸ್ಟ್ 27 ರಂದು ಜಮೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹೌದು, ಗೃಹಲಕ್ಷ್ಮೀ ಯೋಜನೆಯ ಬಿಡುಗಡೆ ದಿನಾಂಕವನ್ನು ಎರಡು ಸಲ ಮುಂದೂಡಲಾಯಿತು.ಈಗ ದಿನಾಂಕ ನಿಗದಿಯಾಗಿದೆ. ಇದೇ ತಿಂಗಳ 27 ರಂದು ಫಲಾನುಭವಿಗಳ ಖಾತೆಗೆ 2000 ರೂಪಾಯಿ ಜಮೆಯಾಗಗಲಿದೆ. ಯಾರಿಗೆ ಜಮೆಯಾಗಲಿದೆ? ಯಾರಿಗೆ ಜಮೆಯಾಗುವುದಿಲ್ಲ ಎಂಬುದನ್ನು ಫಲಾನುಭವಿಗಳು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? […]

ವಿವಿಧ ಯೋಜನೆಗಳಡಿಯಲ್ಲಿ ಶೇ. 50 ರಷ್ಟು ಸಹಾಯಧನ ನೀಡಲು ಅರ್ಜಿ ಆಹ್ವಾನ

ತೋಟಗಾರಿಕೆ ಇಲಾಖೆ. ರೇಷ್ಮೆ ಇಲಾಖೆ, ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಹೌದು, ರೇಷ್ಮೆ ಇಲಾಖೆಯ 2023-24ನೇ ಸಾಲಿನ ಫಲಾನುಭವಿ ಆಧಾರಿತ ಯೋಜನೆಗಳಿಗೆ ಸಹಾಯಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೊಸ ಹಿಪ್ಪುನೆರಳೆ ನರ್ಸರಿ ಸ್ಥಾಪನೆ ಮಾಡಲು ಸಹಾಯಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಆಗಸ್ಟ್ 16 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಆಗಸ್ಟ್ 16 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಸೆಪ್ಟೆಂಬರ್ […]

ಗ್ಯಾರೆಂಟಿ ಯೋಜನೆಗಳಿಂದ ಈ ಕುಟುಂಬಗಳಿಗೆ ವಾರ್ಷಿಕ 60 ಸಾವಿರ ರೂಪಾಯಿಯವರೆಗೆ ಸೌಲಭ್ಯ: ಇಲ್ಲಿದೆ ಮಾಹಿತಿ

ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಪಂಚ ಗ್ಯಾರೆಂಟಿ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ವಾರ್ಷಿಕ 50 ರಿಂದ  60 ಸಾವಿರ ರೂಪಾಯಿಯವರೆಗೆ ಸೌಲಭ್ಯ ಸಿಗಲಿದೆ.  ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮೊದಲು ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಐದು ಗ್ಯಾರೆಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ  ಘೋಷಣೆ ಮಾಡಿತ್ತು. ಹೌದು, ಶಕ್ತಿ ಯೋಜನೆ, ಗೃಹ ಜ್ಯೋತಿ, ಗೃಹ ಲಕ್ಷ್ಮೀ, ಅನ್ನಭಾಗ್ಯ […]

Gruha jyothi status ಗೃಹ ಜ್ಯೋತಿ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ

ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದವರು ಈಗ ಅರ್ಜಿಯ ಸ್ಟೇಟಸ್ ನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಇದಕ್ಕಾಗಿ ಫಲಾನುಭವಿಗಳು ಎಲ್ಲಿಯೂ ಹೋಗಬೇಕಿಲ್ಲ, ಯಾರ ಸಹಾಯವೂ ಕೇಳಬೇಕಿಲ್ಲ, ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಒಂದೇ ನಿಮಿಷದಲ್ಲಿ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಗೃಹ ಜ್ಯೋತಿ ಅರ್ಜಿ ಸ್ಟೇಟಸ್ ಚೆಕ್ ಮಾಡುವುದು ಹೇಗೆ? ಗೃಹ ಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಸಿದ ಫಲಾನುಭವಿಗಳು ತಮ್ಮ […]

ಈ ಜಿಲ್ಲೆಯ ರೇಶನ್ ಕಾರ್ಡ್ ದಾರರಿಗೆ ಅನ್ನಭಾಗ್ಯದ ಹಣ ಜಮೆ : ಯಾರಿಗೆ ಎಷ್ಟು ಜಮೆ? ಇಲ್ಲಿದೆ ಮಾಹಿತಿ

ಐದು ಕೆಜಿ ಆಹಾರ ಧಾನ್ಯಕ್ಕೆ ಬದಲಾಗಿ ಪ್ರತಿ ಕೆಜಿಗೆ 34 ರೂಪಾಯಿಯಂತೆ ರೇಶನ್ ಕಾರ್ಡ್ ನಲ್ಲಿರುವ ಕುಟುಂಬದ ಸದಸ್ಯರ ಸಂಖ್ಯೆಗನುಸಾರವಾಗಿ ಕುಟುಂಬದ ಮುಖ್ಯಸ್ಥರ ಖಾತೆಗೆ ಹಣ ಜಮೆ ಮಾಡಲಾಗಿದೆ. ಹೌದು, ಚಿಕ್ಕಮಗಳೂರು ಜಿಲ್ಲೆಯ ಫಲಾನುಭವಿಗಳ ಖಾತೆಗೆ 11.58 ಕೋಟಿ ರೂಪಾಯಿಯನ್ನು ಜಮೆ ಮಾಡಲಾಗಿದೆ ಐದು ಕೆಜಿ ಆಹಾರ ಧಾನ್ಯಕ್ಕೆ ಬದಲಾಗಿ ಪ್ರತಿ ಕೆಜಿಗೆ 34 ರೂಪಾಯಿಗಳಂತೆ ಜಿಲ್ಲೆಯ 2,13,257 ಪಡಿತರ ಚೀಟಿದಾರರ ಮುಖ್ಯಸ್ಥರ ಖಾತೆಗೆ 11,58,06,720 ರೂಪಾಯಿ ಸಂದಾಯವಾಗಿದೆ ಎಂದು […]