Google map ನಲ್ಲಿ ನಮ್ಮ ಊರು, ಅಂಗಡಿ, ದೇವಸ್ಥಾನ, ರಸ್ತೆಗಳನ್ನು ಮೊಬೈಲ್ ನಲ್ಲೇ ಸೇರಿಸಬಹುದು. ಹೌದು, ನಾವು ಗೂಗಲ್ ನಲ್ಲಿ ವಿವಿಧ ಸ್ಥಳಗಳನ್ನು ಹುಡುಕಿದಾಗ ಸಿಗುವ ಮಾಹಿತಿ ಈಗ ನಮ್ಮ ಊರು, ರಸ್ತೆ, ಅಂಗಡಿ, ದೇವಸ್ಥಾನಗಳ ಮಾಹಿತಿಯೂ ಸಿಗುತ್ತದೆ. ಗುರುತು, ಪರಿಚಯವಿಲ್ಲದ ರಸ್ತೆಗಳಲ್ಲಿ ಓಡಾಡಲು ಗೂಗಲ್ ಮ್ಯಾಪ್ ಸಹಾಯ ಮಾಡುತ್ತದೆ. ಗೂಗಲ್ ನಲ್ಲಿ ಸ್ಥಳಗಳನ್ನು ಸೇರಿಸುವುದಷ್ಟೇ ಅಲ್ಲ, ಇದ್ದ ಸ್ಥಳಗಳನ್ನು ಬದಲಾವಣೆ ಮಾಡಬಹುದು. Google ನಲ್ಲಿ ನಿಮ್ಮೂರಿನ ಸ್ಥಳ ಅಂಗಡಿ, […]
ಉಚಿತವಾಗಿ ಸಿಬಿಲ್ ಸ್ಕೋರ್ ಚೆಕ್ ಮಾಡಿ ನೀವು ಎಲ್ಲೆಲ್ಲಿ ಸಾಲ ಪಡೆದಿದ್ದೀರಿ? ಮೊಬೈಲ್ ನಲ್ಲೇ ಚೆಕ್ ಮಾಡಿ
ಯಾವುದೇ ಬ್ಯಾಕಿನಲ್ಲಿ ಅಥವಾ ಹಣಕಾಸು ಸಂಸ್ಥೆಗಳಲ್ಲಿ ಸಾಲ ಕೇಳಲು ಹೋದರೆ ಮೊದಲು ಚೆಕ್ ಮಾಡುವುದು ಸಿಬಿಲ್ ಸ್ಕೋರ್. ಈ ಸಿಬಿಲ್ ಸ್ಕೋರ್ ಉತ್ತಮವಾಗಿದ್ದರೆ ಮಾತ್ರ ನಿಮಗೆ ಸಾಲ ಸಿಗುತ್ತದೆ. ನಿಮ್ಮ ಸಿಬಿಲ್ ಸ್ಕೋರ್ ಕಡಿಮೆಯಿದ್ದರೆ ನಿಮಗೆ ಸಾಲ ನೀಡಲು ಬ್ಯಾಂಕುಗಳು ಹಿಂದೇಟು ಹಾಕುತ್ತವೆ. ಹಾಗಾದರೆ ಸಿಬಿಲ್ ಸ್ಕೋರ್ ಚೆಕ್ ಮಾಡಿ ಯಾವ ಯಾವ ಬ್ಯಾಂಕಿನಲ್ಲಿ ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಬಹುದು. ಸಿಬಿಲ್ ಸ್ಕೋರ್ ನಿಮ್ಮ ಕ್ರೆಡಿಟ್ ಇತಿಹಾಸದ ಆಧಾರದ […]
1ರಿಂದ 10ನೇ ತರಗತಿಯವರೆಗೆ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನ
ಪ್ರಸಕ್ತ 2022-23ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ, ಅರೆ ಅಲೆಮಾರಿ ಪ್ರವರ್ಗ 1 ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು 1ರಿಂದ 10ನೇ ತರಗತಿಯವರೆಗಿನ ವಿದ್ಯಾರ್ಥಿಗಳು ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಜನವರಿ 20 ರವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಒಂದನೇ ತರಗತಿಯಿಂದ 10ನೇ ತರಗತಿಯವರಿಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈ https://ssp.karnataka.gov.in […]
ಖಾಸಗಿ ಶಾಲೆಯಾಗಲಿ ಸರ್ಕಾರಿ ಶಾಲೆಯಾಗಲಿ ನಿಮ್ಮ ಮಗುವಿಗೆ ಎಷ್ಟು ಸ್ಕಾಲರ್ ಶಿಪ್ ಬರುತ್ತಿದೆ? ಮೊಬೈಲ್ ಚೆಕ್ ಮಾಡಿ
ಖಾಸಗಿ ಶಾಲೆಯಾಗಲಿ, ಸರ್ಕಾರಿ ಶಾಲೆಯಾಗಲಿ ಪಾಲಕರು ತಮ್ಮಮಕ್ಕಳಿಗೆ ಎಷ್ಟು ಸ್ಕಾಲರಶಿಪ್ ಬರುತ್ತಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಪ್ರತಿ ವರ್ಷದಂತೆ ಈ ವರ್ಷವೂ ಸಹ 1 ರಿಂದ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಕಾಲರಶಿಪ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳೆ ವಿದ್ಯಾರ್ಥಿ ವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿಗೆ ಮೆಟ್ರಿಕ್ ಪೂರ್ವ ನವೀನ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವಿದ್ಯಾರ್ಥಿ […]
ಐಎಎಸ್, ಕೆಎಎಸ್, ಬ್ಯಾಂಕಿಂಗ್ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನ
ಸ್ಪರ್ಧಾತ್ಮಕ ಪರೀಕ್ಷೆಗಳಾದ ಯುಪಿಎಸ್.ಕೆಎಎಸ್, ಗ್ರೂಪ್ ಸಿ, ಬ್ಯಾಂಕಿಂಗ್, ಆರ್.ಆರ್. ಬಿ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಲು ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೌದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ 2022-23ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪೂರ್ವಭಾವಿ ತರಬೇತಿಗೆ ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2022-23ನೇ […]
ಉನ್ನತ ವ್ಯಾಸಂಗಕ್ಕೆ 15 ಲಕ್ಷ ರೂಪಾಯಿಯವರೆಗೆ ಬಡ್ಡಿರಹಿತ ಸಾಲ ನೀಡಲು ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಉನ್ನತ ವ್ಯಾಸಂಗ ಮಾಡಲಿಚ್ಚಿಸುವ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 5 ಲಕ್ಷ ರೂಪಾಯಿಯಂತೆ ಮೂರು ವರ್ಷಕ್ಕೆ 15 ಲಕ್ಷ ರೂಪಾಯಿ ಬಡ್ಡಿರಹಿತ ಸಾಲ ಸಿಗಲಿದೆ. ಹೌದು, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ, ಮ್ಯಾನೇಜಮೆಂಟ್ ಮತ್ತು ಕಾರ್ಮಸ್, ಸೈನ್ಸ್ ಮತ್ತು ಟೆಕ್ನಾಲಜಿ, ಅಗ್ರಿಕಲ್ಚರ್ ಮತ್ತು ಅಲೈಡ್ ಸೈನ್ಸ್ ಟೆಕ್ನಾಲಜಿ, ಮೆಡಿಸಿನ್ ಮತ್ತು ಹ್ಯುಮ್ಯಾನಿಟೀಸ್ ಮತ್ತು ಸೋಶಿಯಲ್ ಸೈನ್ ಈ ಆರು ಕೋರ್ಸ್ […]
ಕರ್ನಾಟಕದ ಟೂರಿಸ್ಟ್ ಸ್ಥಳಗಳ ಮಾಹಿತಿ ನಿಮ್ಮ ಮೊಬೈಲ್ ನಲ್ಲೇ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ ರಾಜ್ಯದಲ್ಲಿ ನಮಗೆ ಗೊತ್ತಿರದ ಎಷ್ಟೋ ಟೂರಿಸ್ಟ್ ಪ್ಲೆಸ್ ಗಳಿವೆ. ಆ ಸ್ಥಳಗಳ ಮಾಹಿತಿ ಪಡೆಯಲು ಈಗ ಲೈಬ್ರರಿಗೆ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು ಕ್ಷಣಾರ್ಧದಲ್ಲಿ ಪಡೆಯಬಹುದು. ಹೌದು, ಕರ್ನಾಟಕ ಸರ್ಕಾರವು ಸಾರ್ವಜನಿಕರಿಗೆ ಅನುಕೂಲವಾಗಲೆಂದು ರಾಜ್ಯದ ಟೂರಿಸ್ಟ್ ಸ್ಥಳಗಳ ಮಾಹಿತಿಯೂ ಒಂದೇ ವೇದಿಕೆಯಲ್ಲಿ ಸಿಗಲೆಂದು ವ್ಯವಸ್ಥೆ ಮಾಡಿದೆ. ಇದೇನಪಾ, ನಾವು ಟೂರಿಸ್ಟ್ ಪ್ಲೆಸ್ ಗಳ ಮಾಹಿತಿ ಪಡೆಯಲು ಗೂಗಲ್ ನಲ್ಲಿ ಹುಡುಕುತ್ತೇವೆ. ಆದರೆ ಗೂಗಲ್ ನಲ್ಲಿ ಕೆಲವು ಸ್ಥಳಗಳ ಮಾಹಿತಿ ಮಾತ್ರ […]
ನಿಮ್ಮ ಮಕ್ಕಳಿಗೆ ಸ್ಕಾಲರಶಿಪ್ ಬಂದಿದೆಯೇ? ಮೊಬೈಲ್ ನಲ್ಲಿ ಹೀಗೆ ಸ್ಟೇಟಸ್ ಚೆಕ್ ಮಾಡಿ
ಶಾಲಾ ಮಕ್ಕಳ ಸ್ಕಾಲರ್ ಶಿಪ್ ಸ್ಟೇಟಸನ್ನು ಮಕ್ಕಳ ಪಾಲಕರು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಒಂದನೇ ತರಗತಿಯಿಂದ 10ನೇ ತರಗತಿ ವಿದ್ಯಾರ್ಥಿಗಳು ಮೊಬೈಲ್ ನಲ್ಲೇ ತಮ್ಮ ಸ್ಕಾಲರ್ ಶಿಪ್ ಸ್ಟೇಟಸನ್ನು ನೋಡಬಹುದು. ರಾಜ್ಯ ಸರ್ಕಾರದ ವತಿಯಿಂದ ಮಕ್ಕಳಿಗೆ ಒಂದನೇ ತರಗತಿಯಿಂದ ಪ್ರತಿ ವರ್ಷ ಮಕ್ಕಳಿಗೆ ಶಿಷ್ಯವೇತನ ನೀಡುತ್ತದೆ. ಶಿಷ್ಯವೇತನಕ್ಕಾಗಿ ಮಕ್ಕಳು ಒಂದು ಸಲ ಅರ್ಜಿ ಸಲ್ಲಿಸಿದರೆ ಸಾಕು, ಒಂದರಿಂದ 10ನೇ ತರಗತಿಯ ವರೆಗೆ ಪ್ರತಿ ವರ್ಷ ಮಕ್ಕಳ […]
ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ರೂ.ವರಿಗೆ ಪ್ರೋತ್ಸಹ ಧನ ನೀಡಲು ಅರ್ಜಿ ಆಹ್ವಾನ
ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ರೂಪಾಯಿಯವರೆಗೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2022-23ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಪ್ರಥಮ ದರ್ಜೆಯಲ್ಲಿ ಪಾಸಾದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಆನ್ಲೈನ್ ಮೂಲಕ […]
ಚಿನ್ನ ಖರೀದಿಸುವ ಮುನ್ನ ಏನೇನು ಪರಿಶೀಲಿಸಬೇಕು ಗೊತ್ತೇ….? ಇಲ್ಲಿದೆ ಸಂಪೂರ್ಣ ಮಾಹಿತಿ
ಇನ್ನೇನು ಮದುವೆಗಳ ಸೀಸನ್ ಬಂದೇ ಬಿಡ್ತು. ಬೆಳ್ಳಿ ಬಂಗಾರ ಖರೀದಿ ಮಾರ್ಚ್ ತಿಂಗಳಿಂದ ಜೋರಾಗಿರುತ್ತದೆ. ಆದರೆ ಬಂಗಾರ ಖರೀದಿ ಮಾಡುವ ಮುನ್ನ ಬಂಗಾರದ ಪ್ಯುರಿಟಿ ಬಗ್ಗೆ ತಿಳಿದುಕೊಳ್ಳಲೇಬೇಕು. ಬಂಗಾರದ ಪ್ಯೂರಿಟಿ ಎಂದರೇನು, ಬಂಗಾರ ಎಷ್ಟು ಕ್ಯಾರೇಟ್ ಇರಬೇಕು ಹಾಗೂ ಬಂಗಾರದ ಮೇಲೆ ಯಾವ ಚಿಹ್ನೆ ಇರಬೇಕು ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ. 916 ಮಾರ್ಕ್ ಎಂದ ಮಾತ್ರಕ್ಕೆ ಅದು ಶುದ್ಧ ಬಂಗಾರವಾಗಿರುವುದಿಲ್ಲ. ಕಡಿಮೆ ಶುದ್ಧತೆಯ ಬಂಗಾರದ ಮೇಲೆ 916 ಚಿಹ್ನೆಯನ್ನು […]