ಏನಿದು ವ್ಯಾಟ್ಸ್ ಆ್ಯಪ್ ಚಾನೆಲ್ (whatsApp channel)? ವ್ಯಾಟ್ಸ್ ಆ್ಯಪ್ ಅಪಡೇಟ್ಸ್ ಮಾಹಿತಿ ಇಲ್ಲಿದೆ

ವ್ಯಾಟ್ಸ್ ಆ್ಯಪ್ ಬಳಸುವವರಿಗಿಲ್ಲೆರಿಗೂ ಈಗ ಹೊಸ Updates ಬಂದಿದೆ. ಹೊಸ ಅಪ್ಡೇಟ್ ನೋಂದಿಗೆ ವ್ಯಾಟ್ಸ್ ಆ್ಯಪ್ ಚಾನೆಲ್ ನ ಸಂಪೂರ್ಣ ಮಾಹಿತಿ ಇಲ್ಲಿದೆ. ತಮಗೆಲ್ಲಾ ಗೊತ್ತಿದ್ದ ಹಾಗೆ ಹಿಂದೆ ವ್ಯಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಸೇರಲು 256 ಜನರಿಗೆ ಲಿಮಿಟ್ ಇತ್ತು. ನಂತರ ಇದನ್ನು ವ್ಯಾಟ್ಸ್ ಆ್ಯಪ್ ಗ್ರೂಪ್ ಸೇರಲು  512 ಜನರಿಗೆ ಲಿಮಿಟ್ ಗೆ ಏರಿಸಲಾಯಿತು. ವ್ಯಾಟ್ಸ್ ಅಪ್ ಬಳಕೆದಾರರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರಿಂದ  ವ್ಯಾಟ್ಸ್ ಆ್ಯಪ್ […]

ಗೃಹಲಕ್ಷ್ಮೀ ಯೋಜನೆಯ ಸ್ಟೇಟಸ್ ಹಾಗೂ ಅನ್ನಭಾಗ್ಯ ಯೋಜನೆಯ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡಿ

ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಯ ಹಣ ಯಾರು ಯಾರಿಗೆ ಜಮೆಯಾಗಿದೆ ಎಂಬುದನ್ನು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಕಾಂಗ್ರೆಸ್ ಸರ್ಕಾರ ಜಾರಿಗೆ ತಂದ ಐದು ಗ್ಯಾರೆಂಟಿಯೋಜನೆಗಳಲ್ಲಿ ಪ್ರಮುಖವಾದ ಗೃಹಲಕ್ಷ್ಮೀ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳು ತಮಗೆ ಪ್ರತಿ ತಿಂಗಳು ಈ ಯೋಜನೆಗಳ ಅಡಿಯಲ್ಲಿ ಹಣ ಜಮೆಯಾಗುತ್ತಿದೆಯೋ ಇಲ್ಲವೋ ಎಂಬುದನ್ನು ತಮ್ಮ ಬಳಿಯಿರುವ ಮೊಬೈಲ್ ನಲ್ಲೇ ಚೆಕ್ ಮಾಡಬಹುದು.  ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ […]

ಹನುಮಾನ್ ಚಾಲೀಸಾ

ಸಂತ ಗೋಸ್ವಾಮಿ ತುಳಸಿದಾರಿಂದ ರಚಿಸಲ್ಪಟ್ಟ ಹನುಮಾನ್ ಚಾಲೀಸಾವನ್ನು ಪ್ರತಿ ನಿತ್ಯ ಲಕ್ಷಾಂತರ ಜನ ಪಾರಾಯಣ ಮಾಡುತ್ತಾರೆ.  ಪ್ರತಿನಿತ್ಯ ಸಾಧ್ಯವಾಗದಿದ್ದರೂ ಮಂಗಳವಾರ ಮತ್ತು ಶನಿವಾರ ತಪ್ಪದೆ ಹನುಮಾನ್ ಚಾಲಿಸಾ ಪಠಿಸುವುದರಿಂದ ಶನಿ ಮತ್ತು ಮಂಗಳ ಗ್ರಹಗಳಿಗೆ ಸಂಬಂಧಿಸಿದ ಸಮಸ್ಯೆಗಳು ದೂರವಾಗುತ್ತದೆ. ಹಾಗೂ ಅನೇಕ ರೀತಿಯ ಅಡೆತಡೆಗಳು ನಾಶವಾಗುತ್ತವೆ ಎಂದು ಹೇಳಲಾಗಿದೆ. ಹನುಮಾನ್ ಚಾಲಿಸಾ ಶ್ಲೋಕ ಪಾರಾಯಣದಿಂದ ನಕಾರಾತ್ಮಕ ಶಕ್ತಿಗಳು ಕಳೆದುಹೋಗಿ, ಸಕಾರಾತ್ಮಕ ಶಕ್ತಿಯ ಪರಿಣಾಮ ಸೃಷ್ಟಿಯಾಗುತ್ತದೆ ಎಂಬ ಭಾವನೆ. ಅದರಲ್ಲಿರುವ 40 […]

ರೇಷನ್ ಕಾರ್ಡ್ ಲಿಸ್ಟ್ ನಿಂದ 5 ಲಕ್ಷ ಜನರ ಹೆಸರು ಡಿಲಿಟ್- ಯಾರ ಹೆಸರು ಡಿಲೀಟ್ ಆಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಪಡಿತರ ಚೀಟಿಯಲ್ಲಿ ಅನರ್ಹರಾಗಿರುವ ಸುಮಾರು 5 ಲಕ್ಷ ಕ್ಕೂ ಹೆಚ್ಚು ಫಲಾನುಭವಿಗಳ ಹೆಸರುಗಳನ್ನುಡಿಲೀಟ್ ಮಾಡಲಾಗಿದೆ. ಯಾರ ಹೆಸರು ತೆಗೆಯಲಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅನ್ನಭಾಗ್ಯ ಯೋಜನೆಯಡಿ ನೋಂದಾಯಿಸಿಕೊಂಡು ಅನರ್ಹರಾಗಿರುವ ಹೆಸರುಗಳನ್ನು ತೆಗೆಯಲಾಗುತ್ತಿದೆ. ಪ್ರತಿ ತಿಂಗಳು ಆಯಾ ಜಿಲ್ಲಾ, ತಾಲೂಕುವಾರು ಸರ್ವೆ ನಡೆಸಿ ತೆಗೆಯಲಾಗುತ್ತಿದೆ. ಆದರೆ ಜುಲೈ ತಿಂಗಳಲ್ಲಿ ಅತೀ ಹೆಚ್ಚು ಅನರ್ಹರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ಕೇವಲ ಅನರ್ಹರಷ್ಟೇ ಅಲ್ಲ, ಸತ್ತವರ ಹೆಸರುಗಳೂ ಸಹ ಅನ್ನಭಾಗ್ಯ ಯೋಜನೆಯಡಿಯಲ್ಲಿ […]

ಈ ಪಟ್ಟಿಯಲ್ಲಿರುವ ಮಹಿಳೆಯರಿಗೆ ಇಂದು ಗೃಹಲಕ್ಷ್ಮೀ ಯೋಜನೆಯ ಹಣ ಜಮೆ: ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

ಕಾಂಗ್ರೆಸ್ ಸರ್ಕಾರದ ಐದು ಗ್ಯಾರೆಂಟಿಗಳಲ್ಲಿ ನಾಲ್ಕನೇ ಯೋಜನೆ ಗೃಹಲಕ್ಷ್ಮೀ ಯೋಜನೆಯಡಿ ಕುಟುಂಬದ ಮಹಿಳಾ ಒಡತಿಗೆ 2 ಸಾವಿರ ರೂಪಾಯಿ ಜಮೆ ಮಾಡಲಾಗುವುದು. ಹೌದು, ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯಡಿ ಕುಟುಂಬದ ಯಜಮಾನಿಗೆ 2 ಸಾವಿರ ರೂಪಾಯಿ ಜಮೆ ಮಾಡಲಾಗುವುದು. ಈ ಯೋಜನೆಗೆ ಇಂದು (ಬುಧವಾರ) ಮೈಸೂರಿನಲ್ಲಿ ಚಾಲನೆ ಸಿಗಲಿದೆ. ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ನಾಯಕ […]

ಅನ್ನಭಾಗ್ಯದ ಹಣ ಬಿಡುಗಡೆ- ನಿಮಗೆ ನಿಮಗೆಷ್ಟು ಜಮೆಯಾಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ಆಗಸ್ಟ್ ತಿಂಗಳ ಅನ್ನಭಾಗ್ಯದ ಹಣ ಬಿಡುಗಡೆಯಾಗಿದೆ. ಪಡಿತರ ಚೀಟಿದಾರರು ತಮಗೆಷ್ಟು ಜಮೆಯಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಯೋಜನೆಗಳಲ್ಲಿ ಅನ್ನಭಾಗ್ಯ ಯೋಜನೆಯೂ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಆಗಸ್ಟ್ ತಿಂಗಳ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ. ಅನ್ನಭಾಗ್ಯ ಯೋಜನೆಯ ಜುಲೈ ತಿಂಗಳ ಹಣ ಈಗಾಗಲೇ ಜನರ ಖಾತೆಗೆ ಜಮಾ ಆಗಿದೆ. ಇದೀಗ ಆಗಸ್ಟ್ ತಿಂಗಳ ಹಣ ಕೂಡ ಬಿಡುಗಡೆ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ […]

ರೇಷನ್ ಕಾರ್ಡ್ ದಾದರು ಇಕೆವೈಸಿ ಮಾಡಿಸುವುದು ಕಡ್ಡಾಯ- ಇಕೆವೈಸಿ ಆಗಿದೆಯೋ ಇಲ್ಲವೋ ಇಲ್ಲೆ ಚೇಕ್ ಮಾಡಿ

ರೇಷನ್ ಕಾರ್ಡ್ ಹೊಂದಿರುವ ಪ್ರತಿಯೊಬ್ಬ ಸದಸ್ಯರು ಇಕೆವೈಸಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿದೆ.ಇನ್ನೂ ಮುಂದೆ ಇಕೆವೈಸಿ ಮಾಡಿಸಿದರೆ ಮಾತ್ರ ಅನ್ನಭಾಗ್ಯದ ಹಣ ಹಾಗೂ ಅಕ್ಕಿ ಸಿಗಲಿದೆ. ಹೌದು, ಸರ್ಕಾರವು ಪಾರದರ್ಶಕತೆ ತರಲು ಹಾಗೂ ಫಲಾನುಭವಿಗಳ ಗುರುತಿಸಲು ಇಕೆವೈಸಿ ಮಾಡಿಸುವುದನ್ನು ಕಡ್ಡಾಯಗೊಳಿಸಿದೆ.  ಪಡಿತರ ಚೀಟಿಯಲ್ಲಿ ಹೆಸರಿರುವ ಎಲ್ಲಾ ಸದಸ್ಯರ ಇಕೆವೈಸಿ ಆಗಿದೆಯೋ ಇಲ್ಲವೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ.. ಇಲ್ಲಿದೆ ನೋಡಿ ಮಾಹಿತಿ. ಪಡಿತರ ಚೀಟಿದಾರರ ಇಕೆವೈಸಿ ಆಗಿದೆಯೋ […]

ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಹಣ ಈ ಲಿಸ್ಟ್ ನಲ್ಲಿದ್ದವರಿಗೆ ಜಮೆ- ನಿಮ್ಮ ಹೆಸರಿದೆಯೇ ಚೆಕ್ ಮಾಡಿ

ಕಾಂಗ್ರೆಸ್ ಸರ್ಕಾರವು ಜಾರಿಗೆ ತಂದ ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯದ ಹಣ ಯಾವ ಫಲಾನುಭವಿಗಳಿಗೆ ಜಮೆಯಾಗಲಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಕಾಂಗ್ರೆಸ್ ಪಕ್ಷವು ಜಾರಿಗೆ ರಾಜ್ಯದ ಜನತೆಗೆ ಜಾರಿಗೆ ಐದು ಗ್ಯಾರೆಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಹಾಗೂ ಅನ್ನಭಾಗ್ಯ ಯೋಜನೆಗಳೂ ಸಹ ಸೇರಿವೆ. ಈ ಯೋಜನೆಗಳಡಿಯಲ್ಲಿ ನೋಂದಾಯಿಸಿದ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮೆ ಮಾಡಲಾಗುತ್ತಿದೆ. ಅನ್ನಭಾಗ್ಯದ ಯೋಜನೆಯಡಿಯಲ್ಲಿ ಫಲಾನುಭವಿಗಳು ತಮ್ಮ ಹೆಸರು ನೋಂದಾಯಿಸಿಕೊಳ್ಳುವ ಅವಶ್ಯಕತೆಯಿಲ್ಲ. ಏಕೆಂದರೆ ಈಗಾಗಲೇ […]

ಈ ಲಿಸ್ಟ್ ನಲ್ಲಿರುವವರಿಗೆ ಅನ್ನಭಾಗ್ಯದ ಹಣ ಜಮೆ: ನಿಮ್ಮ ಹೆಸರು ಇಲ್ಲೇ ಚೆಕ್ ಮಾಡಿ

ಅನ್ನಭಾಗ್ಯದ ಯೋಜನೆಯಡಿಯಲ್ಲಿ ನೋಂದಾಯಿಸಿದ ಫಲಾನುಭವಿಗಳ ಖಾತೆಗೆ ಇದೇ ತಿಂಗಳು ಹಣ ನೇರವಾಗಿ ಅವರ ಖಾತೆಗೆ ಬಿಡುಗಡೆ ಮಾಡಲಾಗುವುದು. ಹೌದು, ಪಡಿತರ ಚೀಟಿ ಹೊಂದಿರುವ  ಫಲಾನುಭವಿಗಳ ಖಾತೆಗೆ ಹಣ ಬಿಡುಗಡೆ ಮಾಡಲಾಗುವುದು. ಕಳೆದ ತಿಂಗಳು ಹಣ ಬಿಡುಗಡೆ ಮಾಡಿದ್ದು, ಫಲಾನುಭವಿಗಳ ಖಾತೆಗೂ ಸಹ ಹಣ ಜಮೆಯಾಗಿದೆ. ಈಗ ಆಗಸ್ಟ್ ತಿಂಗಳಿನಲ್ಲಿಯೂ ಸಹ ಫಲಾನುಭವಿಗಳ ಖಾತೆಗೆ ಹಣ ಜಮೆಯಾಗಲಿದೆ. ಯಾರು ಯಾರಿಗೆ ಅನ್ನಭಾಗ್ಯದ ಹಣ ಜಮೆಯಾಗಲಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. […]

200 ಯೂನಿಟ್ ಗಿಂತ ಕಡಿಮೆ ಯೂನಿಟ್ ಬಳಸಿದ್ದರೂ ನಿಮಗೇಕೆ ಶೂನ್ಯ ಬಿಲ್ ಬಂದಿಲ್ಲ? ಲೆಕ್ಕಾಚಾರ ಹೇಗೆ ಮಾಡುವರು? ಇಲ್ಲಿದೆ ಮಾಹಿತಿ

ಆಗಸ್ಟ್ ತಿಂಗಳಿನಲ್ಲಿ ನಿಮಗೆ ವಿದ್ಯುತ್ ಬಿಲ್ ಎಷ್ಟು ಬಂದಿದೆ? ಝೀರೋ ಬಿಲ್ ಬಂದಿಲ್ಲವೇ? 200 ಯೂನಿಟ್ ಗಿಂತ ಕಡಿಮೆ ಯೂನಿಟ್ ಬಳಸಿದ್ದರೂ ಶೂನ್ಯ ಬಿಲ್ ಬಂದಿಲ್ಲವೇ? ವಿದ್ಯುತ್  ಯೂನಿಟ್ ಲೆಕ್ಕಾಚಾರ ಹೇಗೆ ಮಾಡುತ್ತಾರೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ರಾಜ್ಯ ಸರ್ಕಾರವು ಗೃಹ ಜ್ಯೋತಿ ಯೋಜನೆಯಡಿಯಲ್ಲಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುವುದು ಎಂದು ತಿಳಿಸಿತ್ತು. ಆದರೆ ಬಹುತೇಕ ಫಲಾನುಭವಿಗಳಿಗೆ ವಾರ್ಷಿಕ ಬಳಕೆಯ ಯೂನಿಟ್ ಮೇಲೆ ಲೆಕ್ಕಾಚಾರ ಮಾಡಿ […]