ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ತಮ್ಮ ಜಮೀನಿನ ಮೇಲೆ ತಮಗೆ ಗೊತ್ತಿಲ್ಲದೆ ಯಾವ ಯಾವ ಕೃಷಿ ಯಂತ್ರೋಪಕರಣಗಳನ್ನು ಪಡೆಯಲಾಗಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಈಗ ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿರುವ ತಂತ್ರಜ್ಞಾನದ ಸಹಾಯದಿಂದ ಕುಳಿತಲ್ಲಿಯೇ ಎಲ್ಲಾ ಮಾಹಿತಿಗಳನ್ನು ಕ್ಷಣಮಾತ್ರದಲ್ಲಿ ಪಡೆಯಬಹುದು. ತಮ್ಮ ಜಮೀನಿನ ಮೇಲೆ ಜಮೀನುಗಳ ದಾಖಲೆಗಳನ್ನು ತಮಗೆ ಗೊತ್ತಿಲ್ಲದೆ ಬಿತ್ತನೆಯಿಂದ ಕೊಯ್ಲುವರೆಗೆ ಯಾವ ಯಾವ ಉಪಕರಣಗಳನ್ನು ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಬುದು. ಅದು ಹೇಗೆ […]
ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ? ಮೊಬೈಲ್ ನಲ್ಲೇ ಚೆಕ್ ಮಾಡಿ
ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೋ ಇಲ್ಲವೋ ಎಂಬುದನ್ನು ರೈತರು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಹೌದು,18 ವರ್ಷ ಪೂರ್ಣಗೊಳಿಸಿದವರು ಮೊಬೈಲ್ ನಲ್ಲೇ ತಮ್ಮ ಹೆಸರನ್ನು ಚುನಾವಣೆ ಪಟ್ಟಿಯಲ್ಲಿ ಸೇರಿಸಲಾಗಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. 18 ವರ್ಷ ಮೇಲ್ಪಟ್ಟವರೆಲ್ಲರೂ ಈಗ ಮತ ಹಾಕಲು ಅರ್ಹರಾಗಿರುತ್ತಾರೆ. ಆದರೆ ಚುನಾವಣೆ ಘೋಷಣೆಯಾದ ನಂತರ ಮತದಾನ ದಿನ ತಮ್ಮ ಹೆಸರು ಪಟ್ಟಿಯಲ್ಲಿಲ್ಲವೆಂದು ಕೊರಗುವವರು? […]
Sevalal Maharaj ರ ಜೀವನ ಚರಿತ್ರೆ, ಸೇವಾಲಾಲರ ಬಾಲ್ಯಜೀವನ, ಹಿತ ಸಂದೇಶಗಳ ಸಂಪೂರ್ಣ ಮಾಹಿತಿ ಇಲ್ಲಿದೆ
ಸೇವಾಲಾಲ ಮಹಾರಾಜರು 1739 ರ ಫೆಬ್ರವರಿ 15 ರಂದು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಭೀಮಾನಾಯಕ ಧರ್ಮಿಣಿಬಾಯಿಯವರ ಉದರದಲ್ಲಿ ಜನಿಸಿದರು. ರಾಮಸಿ ರಾಮಾವತ್ (ರಾಥೋಡ್) ಗೋತ್ರದ ರಾಮಜಿನಾಯಕರ ಹಿರಿಯ ಮಗ ಭೀಮಾನಾಯಕ. ಭೀಮಾನಾಯಕ ಧರ್ಮೀಣಿಬಾಯಿ ಮದುವೆಯಾದ 12 ವರ್ಷಗಳ ನಂತರ ಮರಿಯಮ್ಮಾ ದೇವಿಯ ಕೃಪೆಯಿಂದ ಸೇವಾಲಾಲರು ಜನಿಸುತ್ತಾರೆ. ನಂತರ ಹಾಪಾ, ಬದ್ದು, ಪೂರಾ ಎಂಬ ಮಕ್ಕಳು ಜನಿಸುತ್ತಾರೆ. ಸೇವಾಲಾಲರಿಗೆ 12 ವರ್ಷ ತುಂಬಿದಾಗ ಮರಿಯಮ್ಮ ತನ್ನ ಷರತನ್ನು ಈಡೇರಿಸಬೇಕೆಂದು […]
ಕೃ ಷಿ ಹೊಂಡ ನಿರ್ಮಾಣಕ್ಕೆ ರೈತರಿಗೆ ಸಿಗಲಿದೆ ಶೇ. 80 ರಷ್ಟು ಸಹಾಯಧನ- ಇಲ್ಲಿದೆ ಸಂಪೂರ್ಣ ಮಾಹಿತಿ
ರೈತರು ತಮ್ಮ ಜಮೀನಿನಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಶೇ. 80 ರಷ್ಟು ಸಹಾಯಧನ ಪಡೆಯಬಹುದು. ಹೌದು, ರೈತರಿಗೆ ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರವು ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ ನೀಡುವುದು. ಇದಕ್ಕಿಂತ ಮುಂಚಿತವಾಗಿ ಕೃಷಿಭಾಗ್ಯ ಯೋಜನೆಯಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಲು ಸಹಾಯಧನ ನೀಡಲಾಗುತ್ತಿತ್ತು. ಈಗ (ನರೇಗಾ) ಮಹಾತ್ಮಗಾಂಧಿ ರಾಷ್ಚ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೃಷಿ ಹೊಂಡ ನಿರ್ಮಾಣಕ್ಕೆ ಸಹಾಯಧನ ನೀಡಲಾಗುವುದು. ರೈತರು ಮಳೆಯ ನೀರನ್ನು ಸಂಗ್ರಹಿಸಿ ಅದನ್ನು […]
ಅಸಾನಿ ಚಂಡಮಾರುತ ಪರಿಣಾಮದಿಂದಾಗಿ ಇಂದಿನಿಂದ 22 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ
ಅಸಾನಿ ಚಂಡಮಾರುತದ ಪರಿಣಾಮದಿಂದಾಗಿ ರಾಜ್ಯದ 22ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಹೌದು, ಅಸಾನಿ ಚಂಡಮಾರುತ ಪರಿಣಾಮದಿಂದಾಗಿ ರಾಜ್ಯದ ಹಲವೆಡೆ ಭಾರಿ ಗಾಳಿಯ ಸಹಿತಿ ಮಳೆಯಾಗುತ್ತಿದೆ. ಆಂಧ್ರಪ್ರದೇಶದ ವಿಶಾಖಪಟ್ಟಣ, ಒಡಿಸ್ಸಾ, ಪುರಯತ್ತ ಚಂಡಮಾರುತದಿಂದ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಶಿವಮೊಗ್ಗ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಹಾಸನ, ಚಿಕ್ಕಮಗಳೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, […]
ರಾಜ್ಯದ ಈ12 ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆ
ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಕಾರಣದಿಂದಾಗಿ ಮೇ 5ರಿಂದ 7 ರವರೆಗೆ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೋಲಾರ, ತಮುಕೂರು, ಮೈಸೂರು, ಕೊಡಗು, ಹಾಸನ, ಚಿತ್ರದುರ್ಗ, ಬಳ್ಳಾರಿ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ಸಂದರ್ಭದಲ್ಲಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ […]
ಈ ದಿನಾಂಕಕ್ಕೆ ರೈತರ ಖಾತೆಗೆ ಪಿಎಂ ಕಿಸಾನ್ ಹಣ ಜಮೆ: ಲಿಸ್ಟ್ ನಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗಿಲ್ಲಿದೆ ಸಂತಸದ ಸುದ್ದಿ. ಹೌದು, ಇದೇ ತಿಂಗಳು ರೈತರ ಖಾತೆಗೆ ಪಿಎಂ ಕಿಸಾನ್ ಯೋಜನೆಯ 11ನೇ ಕಂತಿನ ಹಣ ಬಿಡುಗಡೆಯಾಗಲಿದೆ. ಬಿಡುಗಡೆ ಮಾಡುವ ದಿನಾಂಕದಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಏಕಕಾಲಕ್ಕೆ ಎಲ್ಲಾ ರೈತರ ಖಾತೆಗೆ ಹಣ ಜಮೆ ಮಾಡಲಿದ್ದಾರೆ. ಮೊದಲ ಕಂತಿನ ಹಣ ಏಪ್ರೀಲ್ 1ರಿಂದ ಜುಲೈ 31ರೊಳಗೆ, ಎರಡನೇ ಕಂತಿನ ಹಣ ಆಗಸ್ಟ್ 1 ರಿಂದ ನವೆಂಬರ್ 31ರೊಳಗೆ, ಮೂರನೇ ಕಂತಿನ ಹಣ […]
ಅಸನಿ ಚಂಡಮಾರುತ ಪರಿಣಾಮದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆ ಸಾಧ್ಯತೆ
ಬಂಗಾಳಕೊಲ್ಲಿ ಹಾಗೂ ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 21ರಂದು ಧಾರವಾಡ, ಗದಗ, ಬಾಗಲಕೋಟೆ, ಬೆಳಗಾವಿ, ರಾಯಚೂರು, ಕೊಪ್ಪಳ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಾರ್ಚ್ 21 ರಿಂದ ಮಾರ್ಚ್ 24 ರವರೆಗೆ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಅದೇ ರೀತಿ ಮಾರ್ಚ್ 24 ಮತ್ತು 25 […]
ಬರಗಾಲ, ಆಲಿಕಲ್ಲು ಮಳೆ, ಭೂ ಕುಸಿತ, ಬೆಳೆಹಾನಿಯ ಜಮೆ ಸ್ಟೇಟಸ್ ನೋಡಲು ಇಲ್ಲಿ ಕ್ಲಿಕ್ ಮಾಡಿ
ಭೂಮಿ ಆನ್ಲೈನ್ ಪರಿಹಾರ ತಂತ್ರಾಂಶವು ರೈತರಿಗೆ ತುಂಬಾ ಸಹಕಾರಿಯಾಗಿದೆ. ರೈತರು ಮನೆಯಲ್ಲಿಯೇ ಕುಳಿತು ಬೆಳೆಹಾನಿಯಾದಾಗ ಪರಿಹಾರ ಹಣ ಜಮೆಯಾಗಿದೆಯೋ ಇಲ್ಲವೋ ಎಂಬ ಮಾಹಿತಿಯನ್ನು ಮೊಬೈಲ್ ನಲ್ಲಿಯೇ ನೋಡುವ ಸೌಲಭ್ಯ ಒದಗಿಸಿದೆ. ಅಷ್ಟೇ ಅಲ್ಲ, ಬರಗಾಲದಿಂದಾಗಿ ಬೆಳೆಹಾನಿಯಾದಾಗ ಪರಿಹಾರ ಜಮೆ ಸ್ಟೇಟಸ್ನೋಡಬಹುದು. ಆಲಿಕಲ್ಲು ಮಳೆಯಿಂದಾಗಿ ಬೆಳೆಹಾನಿಯಾದಗ ಪರಿಹಾರಹಣ ಜಮೆ ಸ್ಟೇಟಸ್ ನ್ನು ಸಹ ನೋಡಬಹುದು. ಭೂಕುಸಿತ ಉಂಟಾಗಿ ಬೆಳೆಹಾನಿಯಿದರೂ ಸರ್ಕಾರ ಪರಿಹಾರ ನೀಡುತ್ತದೆ. ಇವೆಲ್ಲಾ ಮಾಹಿತಿಯನ್ನು parihara Payment Report ರೈತರಿಗೆ […]
ಎಲ್ಐಸಿ ಸ್ಟೇಟಸ್ ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ
ಎಲ್ಐಸಿ ಎಂಬುದು ಈಗ ಪ್ರತಿಯೊಬ್ಬರಿಗೂ ಮಹತ್ವವಾಗಿದೆ. ಎಲ್ಐಸಿಯಿಲ್ಲದ ಮನೆಯೇ ಇಲ್ಲವೆಂದು ಹೇಳುವಸ್ಟರಮಟ್ಟಿಗೆ ಈಗ ಎಲ್ಐಸಿ ಪ್ರಸಿದ್ಧಿ ಪಡೆದಿದೆ. ಪ್ರತಿಯೊಂದು ಕುಟುಂಬದಲ್ಲಿ ಒಬ್ಬರಾದರೂ ಎಲ್ಐಸಿ ಮಾಡಿಸಿಯೇ ಇರುತ್ತಾರೆ. ಮೊದಲು ಎಲ್ಐಸಿ ಮ್ಯಾಚುರಿಟಿ, ಬೋನಸ್, ಸಾಲ ತೆಗೆದುಕೊಂಡಿದ್ದರೆ ಎಷ್ಟು ಸಾಲ ಪಡೆದಿದ್ದೀರಿ ಸೇರಿದಂತೆ ಇನ್ನಿತರ ಮಾಹಿತಿ ಪಡೆಯಲು ಎಲ್ಐಸಿ ಕಚೇರಿಗೆ ಅಥವಾ ಎಲ್ಐಸಿ ಏಜೆಂಟರ ಬಳಿ ಹೋಗಬೇಕಿಲ್ಲ. ಈಗ ಮನೆಯಲ್ಲಿಯೇ ಕುಳಿತು ಎಲ್ಐಸಿ ಸ್ಟೇಟಸನ್ನು ಚೆಕ್ ಮಾಡಬಹುದು. ಹೌದು,ಈಗ ಮೊಬೈಲ್ ನಲ್ಲಿಯೇ ಎಲ್ಐಸಿಯ […]