ಪ್ರಸಕ್ತ 2022-23ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ ರೈತರಲ್ಲಿ 45906 ರೈತರಿಗೆ 29.64 ರೂಪಾಯಿ ಬೆಳೆ ವಿಮೆ ಪರಿಹಾರ ಹಣ ಬಿಡುಗಡೆ ಮಾಡಲಾಗಿದೆ. ಹೌದು, ಪ್ರಸಕ್ತ 2022 ರ ಮುಂಗಾರು ಹಂಗಾಮಿನ ಆಗಸ್ಟ್ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳಲ್ಲಿ ಸುರಿದ ಅತೀವೃಷ್ಟಿಯಿಂದಾಗಿ ಹಾಳಾದ ವಿವಿಧ ಬೆಳೆಗಳಿಗೆ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯ ಸ್ಥಳೀಯ ನಿರ್ಧಿಷ್ಟ ವಿಕೋಪದಡಿ 45,906 ರೈತರಿಗೆ 29.64 ಕೋಟಿ ರೂಪಾಯಿ […]
ಈ ಬೆಳೆಗೆ ವಿಮೆ ಮಾಡಿಸಿದರೆ ಹೆಕ್ಟೇರಿಗೆ 86 ಸಾವಿರ ರೂಪಾಯಿಯವರೆಗೆ ಪರಿಹಾರ ಹಣ ಜಮೆ: ಮೊಬೈಲ್ ನಲ್ಲೇ ಚೆಕ್ ಮಾಡಿ
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಕೆಲವು ಹಿಂಗಾರು ಬೆಳೆಗಳಿಗೆ ವಿಮೆ ಮಾಡಿಸಲು ಇನ್ನೂ 15 ದಿನ ಮಾತ್ರ ಉಳಿಯಿತು. ಹೌದು, ಕೊನೆಯ ದಿನಾಂಕದವರೆಗೆ ಕಾಯದೆ ರೈತರು ತಮ್ಮ ಜಿಲ್ಲೆಗೆ ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬಹುದೆಂಬುದನ್ನು ಚೆಕ್ ಮಾಡಿ ಇಂದೇ ಬೆಳೆ ವಿಮೆ ಮಾಡಿಸಿ. ಹಾಗಾದರೆ ಎಲ್ಲಾ ಜಿಲ್ಲೆಗಳಲ್ಲಿ ಎಲ್ಲಾ ಹಿಂಗಾರು ಬೆಳೆಗಳಿಗೆ ವಿಮೆ ಮಾಡಿಸುವುದಕ್ಕಾಗುವುದಿಲ್ಲೇ? ಹೌದು, ಕೆಲವು ಜಿಲ್ಲೆಗಳಿಗೆ ಕೆಲವು ಬೆಳೆಗಳಿಗೆ ಮಾತ್ರ ಬೆಳೆ ವಿಮೆ ಮಾಡಿಸಬಹುದು.ನಿಮ್ಮ ಜಿಲ್ಲೆಗೆ […]
ಬೆಳೆ ವಿಮೆ ಜಮೆಯಾಗಿಲ್ಲವೇ? ಈ ರೈತರಿಗೆ ಮತ್ತೊಂದು ಅವಕಾಶ: ರೈತರೇನು ಮಾಡಬೇಕು? ಇಲ್ಲಿದೆ ಮಾಹಿತಿ
ಕಳೆದ ವರ್ಷ ಬೆಳೆ ವಿಮೆ ಮಾಡಿಸಿದ್ದೀರಾ? ಬೆಳೆ ವಿಮೆ ಹಣ ಜಮೆಯಾಗಿಲ್ಲವೇ? ಬೆಳೆ ವಿಮೆ ಏಕೆ ನಿಮಗೇಕೆ ಜಮೆಯಾಗಿಲ್ಲ ನಿಮಗೆ ಗೊತ್ತೇ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವದ ಯೋಜನೆಯಾದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 2020-2021ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ ಬೆಳೆ ವಿಮೆ ಮಾಡಿಸಿದ ಕೆಲವು ರೈತರ ಬೆಳೆ ವಿಮೆ ಅರ್ಜಿ ತಿರಸ್ಕೃತವಾಗಿದೆ. 2020-21ನೇ ಸಾಲಿನಲ್ಲಿ ವಿಮೆ ಮಾಡಿಸಿದ ರೈತರು ತಮ್ಮ ಅರ್ಜಿಯ […]
ಯಾವ ಬೆಳೆಗೆ ಎಷ್ಚು ವಿಮೆ ಹಣ ಜಮೆ: ಮೊಬೈಲಲ್ಲೇ ಚೆಕ್ ಮಾಡಿ, ಯಾವ ಬೆಳೆಗಳಿಗೆ ವಿಮೆ ಮಾಡಿಸಲು ಡಿ. 31 ಕೊನೆಯ ದಿನ
2022-23ನೇ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಲು ಕೆಲವು ಬೆಳೆಗಳಿಗೆ ಡಿಸೆಂಬರ್ 31 ಕೊನೆಯ ದಿನವಾಗಿದೆ. ಹೌದು, ಹಿಂಗಾರು ಬೆಳೆಗಳಾದ ಗೋಧಿ (ಮಳೆಯಾಶ್ರಿತ) ಬೆಳೆಗೆ ವಿಮೆ ಮಾಡಿಸಲು ಡಿಸೆಂಬರ್ 16 ಕೊನೆ ದಿನವಾಗಿದೆ. ಅದೇ ರೀತಿ ಕಡಲೆ ಮಳೆಯಾಶ್ರಿತ ಬೆಳೆಗೆ ವಿಮೆ ಮಾಿಸಲು ಡಿಸೆಂಬರ್ 31 ಕೊನೆಯ ದಿನವಾರಿಗೆ. ಕಡಲೆ (ನೀರಾವರಿ), ಜೋಳ (ನೀರಾವರಿ), ಗೋಧಿ (ನೀರಾವರಿ) ಬೆಳೆಗಳಿಗೆ […]
ಬೆಳೆ ವಿಮೆ ಹಾಗೂ ಬೆಳೆ ಹಾನಿ ಪರಿಹಾರ ಎರಡೂ ಬೇರೆ ಬೇರೆ: ಯಾವ ರೈತರಿಗೆ ಬೆಳೆ ವಿಮೆ ಹಾಗೂ ಬೆಳೆ ಹಾನಿ ಪರಿಹಾರ ಜಮೆ
ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ಎರಡೂ ಒಂದೇ ಅಂದುಕೊಂಡಿದ್ದರೆ ನಿಮ್ಮ ಊಹೆ ತಪ್ಪಾಗಿದೆ. ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ಎರಡೂ ಬೇರೆ ಬೇರೆಯಾಗಿದೆ. ಹೌದು, ಬೆಳೆ ವಿಮೆ ಹಾಗೂ ಬೆಳೆ ಪರಿಹಾರ ವ್ಯತ್ಯಾಸ ಮತ್ತು ಯಾವ ರೈತರಿಗೆ ಬೆಳೆ ಪರಿಹಾರ ಜಮೆಯಾಗುತ್ತದೆ? ಯಾವ ರೈತರಿಗೆ ಬೆಳೆ ವಿಮೆ ಜಮೆಯಾಗುತ್ತದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ. ಬೆಳೆ ಪರಿಹಾರ ಎಂದರೇನು? ಪ್ರಕೃತಿ ವಿಕೋಪದಿಂದಾಗಿ ಅಂದರೆ ಅತೀವಷ್ಟಿ ಪ್ರವಾಹದಿಂದಾಗಿ ಬೆಳೆ […]
ಈ ಬೆಳೆಗಳಿಗೆ ಬೆಳೆ ವಿಮೆ ಮಾಡಿಸಲು ಉಳಿಯಿತು ಕೇವಲ ಐದು ದಿನ: ಮೊಬೈಲ್ ನಲ್ಲೇ ಚೆಕ್ ಮಾಡಿ
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಕೆಲವು ಹಿಂಗಾರು ಬೆಳೆಗಳ ವಿಮೆ ಮಾಡಿಸಲು ಇನ್ನೂ ಐದು ದಿನ ಮಾತ್ರ ಅವಕಾಶವಿದೆ. ಐದು ದಿನದೊಳಗಾಗಿ ಬೆಳೆ ವಿಮೆಮಾಡಿಸಿ ವಿಮಾ ಸೌಲಭ್ಯ ಪಡೆಯಲು ಅರ್ಜಿ ಕರೆಯಲಾಗಿದೆ. ಹೌದು ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ಹಿಂಗಾರು ಬೆಳೆಗಳಿಗೆ ಬೆಳೆ ವಿಮೆ ಮಾಡಿಸುವ ಕೊನೆಯ ದಿನಾಂಕ ಜಿಲ್ಲಾವಾರು ವ್ಯತ್ಯಾಸವಿದೆ. ಕೆಲವು ಜಿಲ್ಲೆಗಳಲ್ಲಿ ಕೆಲವು ಬೆಳೆಗಳಿಗೆ ವಿಮೆ ಮಾಡಿಸಲು ಎರಡು ದಿನ ಉಳಿದರೆ ಇನ್ನೂ ಕೆಲವು ಜಿಲ್ಲೆಗಳಲ್ಲಿ ಅದೇ […]
ಮುಂಗಾರು ಹಂಗಾಮಿನ ಈ ಬೆಳೆಗಳಿಗೆ ವಿಮೆ ಹಣ ಬಿಡುಗಡೆ: ಯಾವ ಬೆಳೆಗೆ ಎಷ್ಟು ಜಮೆಯಾಗಲಿದೆ? ಇಲ್ಲೇ ಚೆಕ್ ಮಾಡಿ
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 2022 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತೀವೃಷ್ಟಿಯಿಂದ ಹಾನಿಗೊಳಗಾದ ಆಲುಗಡ್ಡೆ, ಕೆಂಪು ಮೆಣಸಿನ ಕಾಯಿ, ಹತ್ತಿ, ಗೋವಿನಜೋಳ ಹಾಗೂ ಶೇಂಗಾ ಬೆಳೆದ ರೈತರಿಗೆ ಮಧ್ಯಂತರ ಪರಿಹಾರ ಬಿಡುಗಡೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ. ಈ ಕುರಿತು ಟ್ವಿಟ್ ಮೂಲಕ ಮಾಹಿತಿ ನೀಡಿರುವ ಸಚಿವರು, ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದ 63609 ರೈತರಿಗೆ ವಿಮೆ ಹಣ ಬಿಡುಗಡೆಯಾಗಲಿದೆ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ 63609 […]
ಈ ಕಾರಣಗಳಿಂದ ಬೆಳೆ ಹಾಳಾದರೆ ನಿಮ್ಮ ಖಾತೆಗೆ ಬೆಳೆ ವಿಮೆ ಪರಿಹಾರ ಜಮೆ: ನಿಮಗೆಷ್ಟು ಹಣ ಜಮೆ? ಇಲ್ಲಿದೆ ಮಾಹಿತಿ
ಯಾವ ಯಾವ ಕಾರಣಗಳಿಂದ ಬೆಳೆ ಹಾನಿಯಾದರೆ ವಿಮೆ ಪರಿಹಾರ ನೀಡಲಾಗುವುದು ಹಾಗೂ ನೀಮಗೆಷ್ಟು ವಿಮೆ ಹಣ ಜಮೆಯಾಗುತ್ತದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, 2022 ಹಿಂಗಾರು ಹಂಗಾಮಿಗೆ ಕರ್ನಾಟಕ ರೈತರ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿ ರೈತರು ಪ್ರಮುಖ ಬೆಳೆಗಳಿಗೆ ವಿಮಾ ಕಂತು ತುಂಬಿ ಬೆಳೆ ವಿಮೆ ನೋಂದಣಿ ಮಾಡಿಸಿಕೊಳ್ಳಬಹುದು. ಯಾವ ಕಾರಣಗಳಿಂದ ಬೆಳೆ ಹಾನಿಯಾದರೆ ವಿಮೆ ಜಮೆ? ಪ್ರಸಕ್ತ ವರ್ಷ ಹಿಂಗಾರು ಹಂಗಾಮಿನಲ್ಲಿ […]
ಈ ಬೆಳೆಗಳಿಗೆ ನವೆಂಬರ್ 30 ರೊಳಗೆ ವಿಮೆ ಮಾಡಿಸಿ 30 ರಿಂದ 40 ಸಾವಿರ ರೂಪಾಯಿಯವರೆಗೆ ವಿಮೆ ಪರಿಹಾರ ಪಡೆಯಿರಿ
ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಕೆಲವು ಹಿಂಗಾರು ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಹೌದು ರೈತರು ಸಂಕಷ್ಟದಲ್ಲಿ ಸಿಲುಕಿದಾಗ ಅವರಿಗೆ ರಕ್ಷಣೆ ನೀಡಿ ಆರ್ಥಿಕ ಸಹಾಯ ನೀಡಲು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಜಾರಿಗೆ ತರಲಾಗಿದೆ. ಪ್ರಸಕ್ತ ವರ್ಷ ಅಂದರೆ 2022-23ನೇ ಸಾಲಿಗೆ ಬೆಳೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಸರ್ಕಾರವು ಅತೀವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ, ಮುಂತಾದ […]
ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬೇಕು? ಬೆಳೆ ವಿಮೆ ಮಾಡಿಸಲು ಕೊನೆಯ ದಿನಾಂಕ ಯಾವುದು? ಮೊಬೈಲ್ ನಲ್ಲೇ ಚೆಕ್ ಮಾಡಿ
ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿಯಲ್ಲಿ ರೈತರು ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬೇಕು ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ಹಿಂಗಾರು ಹಂಗಾಮಿನ ಬೆಳೆಗಳಿಗೆ ವಿಮೆ ಮಾಡಿಸಲು ಅರ್ಜಿ ಆಹ್ವಾನಿಸಲಾಗಿದೆ. ರೈತರು ಕೊನೆಯ ದಿನಾಂಕದವರೆಗೆ ಕಾಯದೆ ಬೆಳೆಂ ವಿಮೆ ಮಾಡಿಸಿ ವಿಮಾ ಸೌಲಭ್ಯ ಪಡೆಯಬಹುದು. ಹಾಗಾದರೆ ಯಾವ ಬೆಳೆಗಳಿಗೆ ಕೊನೆಯ ದಿನಾಂಕ ಯಾವುದು ತಿಳಿದುಕೊಳ್ಳುವುದು ಹೇಗೆ? ಯಾರಿಗೆ ಕೇಳಬೇಕು ಅಂದುಕೊಂಡಿದ್ದೀರಾ? ರೈತರು ಯಾವ ಯಾವ ಬೆಳೆಗಳಿಗೆ ವಿಮೆ ಮಾಡಿಸಬೇಕು […]