ಈ ಗ್ರೀನ್ ಪಟ್ಟಿಯಲ್ಲಿದ್ದ ರೈತರಿಗೆ ಮಾತ್ರ ಸಾಲಮನ್ನಾ: ನಿಮ್ಮ ಹೆಸರಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ

ಬಿಡುಗಡೆಯಾಗಿರುವ ಸಾಲಮನ್ನಾ ಪಟ್ಟಿಯಲ್ಲಿ ನಿಮ್ಮ ಹೆಸರು ಗ್ರೀನ್ ಲಿಸ್ಟ್ ನಲ್ಲಿದ್ದರೆ ಮಾತ್ರ ನಿಮಗೆ ಸಾಲಮನ್ನಾ ಭಾಗ್ಯ ಸಿಕ್ಕಿದೆ ಎಂದರ್ಥ. ಗ್ರೀನ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿನ ಮುಂದೆ ನೋ ಇದ್ದರೆ ನೀವು ಸಾಲಮನ್ನಾ ಪಟ್ಟಿಯಲ್ಲಿದ್ದರೂ ಸಾಲಮನ್ನಾ ಭಾಗ್ಯ ನಿಮಗ ಸಿಗುವುದಿಲ್ಲ. ಏಕೆಂದರೆ ನಿಮ್ಮ ಆಧಾರ್ ಕಾರ್ಡ್, ರೇಷನ್ ಕಾರ್ಡ್ ವೆರಿಫೈ ಆಗಿಲ್ಲ. ಅಥವಾ ಇನ್ನಾವುದೋ ತಾಂತ್ರಿಕ ದೋಷದಿಂದಾಗಿ ನಿಮಗೆ ಸಾಲಮನ್ನಾ ಸಿಕ್ಲಿಲ್ಲ.  ನೀವು ಗ್ರೀನ್ ಲಿಸ್ಟ್ ನಲ್ಲಿದ್ದೀರೋ ಇಲ್ಲವೋ ಎಂಬುದನ್ನು […]

ಸರ್ವೆ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲವಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ರೈತರು ಕೇವಲ ಸರ್ವೆ ನಂಬರ್ ಹಾಕಿ ಯಾವ ಜಮೀನಿನ ಮೇಲೆ ಎಷ್ಟು ಸಾಲ ಪಡೆದಿದ್ದಾರೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ತಮ್ಮ ಬಳಿಯಿರುವ ಸ್ಮಾರ್ಟ್ ಫೋನ್ ನಲ್ಲೇ ಯಾರ ಸಹಾಯವೂ ಇಲ್ಲದೆ ಮನೆಯಲ್ಲಿಯೇ ಕುಳಿತು ಯಾವ ಜಮೀನಿನ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಚೆಕ್ ಮಾಡಬಹುದು. ಜಮೀನಿನ ಮೇಲೆ ಸಾಲ ತೆಗೆದುಕೊಂಡಿರುವುದು ಗೊತ್ತಾಗುತ್ತಾ? ಹೌದು, ಇದಷ್ಟೇ ಅಲ್ಲ, ಯಾವ ಬ್ಯಾಂಕಿನಿಂದ ಸಾಲ ಪಡೆಯಲಾಗಿದೆ ಎಂಬ ಮಾಹಿತಿಯೂ […]

ನಿಮ್ಮ ಜಮೀನಿನ ಮೇಲೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆಯಲಾಗಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ರೈತರು ತಮ್ಮ ಜಮೀನಿನ ಸರ್ವೆ ನಂಬರಿನ ಮೇಲೆ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆದಿದ್ದಾರೆಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರ ಬಳಿಯಿರುವ ಸ್ಮಾರ್ಟ್ ಫೋನ್ ನಲ್ಲಿ ತಮ್ಮ ಸರ್ವೆ ನಂಬರಿನಲ್ಲಿ ಯಾವ ಬ್ಯಾಂಕಿನಿಂದ ಎಷ್ಟು ಸಾಲ ಪಡೆದಿದ್ದಾರೆ ಎಂಬುದನ್ನು ಯಾರ ಸಹಾಯವೂ ಇಲ್ಲದೆ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಇದಕ್ಕಾಗಿ ರೈತರು ಬ್ಯಾಂಕಿಗೂ ಹೋಗಬೇಕಿಲ್ಲ. ಮನೆಯಲ್ಲಿಯೇ ಕುಳಿತು ಚೆಕ್ ಮಾಡಬಹುದು. ಏಕೆಂದರೆ ರೈತರು ಬ್ಯಾಂಕಿನಲ್ಲಿ ಜಮೀನಿನ ಪಹಣಿ […]

ರೈತರಿಗೆ ಸಾಲದ ಬಡ್ಡಿಯಲ್ಲಿ ಶೇ. 40 ರಷ್ಟು ರಿಯಾಯಿತಿ ನೀಡಲು ಅವಕಾಶ

ರೈತರಿಗೆ  ಮಧ್ಯಮಾವಧಿ ಸಾಲದ ಬಡ್ಡಿಯಲ್ಲಿ ಶೇ. 40 ರಷ್ಟು ರಿಯಾಯಿತಿ ನೀಡುವ ಅವಕಾಶ ಕಲ್ಪಿಸಲಾಗಿದೆ ಎಂದು ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್ ಅಧ್ಯಕ್ಷರು ಆದ ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ರೈತರಿಗೆ ಅನುಕೂಲವಾಗಲು ಒನ್ ಟೈಪ್ ಸೆಟ್ಲಮೆಂಟ್ (ಒಂದೇ ಕಂತಿನಲ್ಲಿ ಸಾಲ ಮರುಪಾವತಿ) ಯೋಜನೆ ಜಾರಿ ತರಲಾಗಿದೆ. ಈ ಯೋಜನೆ ರಾಜ್ಯದಲ್ಲಿಯೇ ಮೊದಲ ಬಾರಿಗೆ ತರಲಾಗಿದ್ದು, ಬ್ಯಾಂಕ್ ನ ಅಭಿವೃದ್ಧಿಯಲ್ಲಿ ಪ್ರಮುಖವಾಗಿ ಹೊಸದಾಗಿ […]

ರೈತರಿಗಿಲ್ಲಿದೆ ಗುಡ್ ನ್ಯೂಸ್ 3 ಲಕ್ಷ ರೂಪಾಯಿಯವರೆಗೆ ಕೃಷಿ ಸಾಲದ ಮೇಲಿನ 1.5 ರಷ್ಟು ಬಡ್ಡಿಮನ್ನಾ

ದೇಶದ ಕೋಟ್ಯಂತರ ರೈತರಿಗೆ ಕೇಂದ್ರ ಸರ್ಕಾರ ಸಂತಸದ ಸುದ್ದಿ ನೀಡಿದೆ. ಹೌದು, 3 ಲಕ್ಷ ರೂಪಾಯಿಯವರೆಗೆ ಅಲ್ಪಾವಧಿ ಕೃಷಿ ಸಾಲದ ಮೇಲಿನ ಶೇ. 1.5 ರಷ್ಟು ಬಡ್ಡಿಮನ್ನಾ ಮಾಡುವ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಧ್ಯಕ್ಷತೆಯಲ್ಲಿ ಬುಧನ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಾಲದ ಮೇಲಿನ ಬಡ್ಡಿ ಮನ್ನಾಕ್ಕಾಗಿ ಬ್ಯಾಂಕುಗಳಿಗೆ 33,856 ಕೋಟಿ ರೂಪಾಯಿ ಒದಗಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು […]

ಈ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ರೂಪಾಯಿಯವರೆಗೆ ಬೆಳೆ ಸಾಲ ಸಿಗಲಿದೆ – ಇಲ್ಲಿದೆ ಮಾಹಿತಿ

ರೈತರಿಗೆ ಉಳುಮೆಯಿಂದ ಹಿಡಿದು ಕಟಾವಿನವರೆಗೂ ಡಿಸಿಸಿ ಬ್ಯಾಂಕಿನಿಂದ ಶೂನ್ಯ ಬಡ್ಡದರದಲ್ಲಿ 3 ಲಕ್ಷ ರೂಪಾಯಿಯಯವರೆಗೆ ಸಾಲ ಸೌಲಭ್ಯ ಸಿಗಲಿದೆ. ಹೌದು ರೈತರ ಕೃಷಿ ಚಟುವಟಿಕೆಗೆ ಸಹಾಯವಾಗಲೆಂದು, ಬಿತ್ತನೆ ಬೀಜ ಖರೀದಿಗೆ, ಔಷಧ ಸಿಂಪರಣೆಗೆ ಸಹಾಯವಾಗಲೆಂದು ಪ್ರಾಥಮಿಕ ಕೃಷಿ ಪತ್ತಿರ ಸಹಕಾರ ಸಂಘ, ಪಿಕಾರ್ಡ್ ಬ್ಯಾಂಕ್ ಮತ್ತು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳಿಂದ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು. ಕೃಷಿ ಚಚುವಟಿಕೆಗಷ್ಟೇ ಅಲ್ಲ, ರೈತರ ಉಪಕಸುಬುಗಳಾದ ಕುರಿ, ಮೇಕೆ, […]

ಅರ್ಜಿ ಹಾಕಿದ ಎರಡೇ ದಿನದಲ್ಲಿ ರೈತರಿಗೆ ಸಾಲ

ಸಾಲಕ್ಕಾಗಿ ಜಮೀನಿನ ಮಾರ್ಟ್ ಗೇಜ್ ಮಾಡಿಸಲು ನೋಂದಣಾಧಿಕಾರಿಗಳ ಕಚೇರಿಗೆ ರೈತರ ಅಲೆದಾಟ ತಪ್ಪಿಸಲು ಫ್ರೂಟ್ಸ್ ತಂತ್ರಾಂಶ ಬಳಿ ಅರ್ಜಿ ಹಾಕಿದ 48 ಗಂಟೆಗಳಲ್ಲಿ ರೈತರಿಗೆ ಸಾಲ ವಿತರಿಸಿದಾಗ ಮಾತ್ರ ಸಹಕಾರಿ ವ್ಯವಸ್ಥೆಗೆ ಗೌರವ ಬರುತ್ತದೆ ಎಂದು ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ತಿಳಿಸಿದರು. ಅವರು ಶನಿವಾರ ಡಿಸಿಸಿ ಬ್ಯಾಂಕ್ ವತಿಯಿಂದ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ಹಣಾಧಿಕಾರಿಗಳು, ಗಣಕಯಂತ್ರ ಸಹಾಯಕರು ಮತ್ತು ಬ್ಯಾಂಕ್ ಸಿಬ್ಬಂದಿಗೆ ಸಾಲ ವಿತರಣೆಗಾಗಿ […]

ಕೆಲವು ರೈತರಿಗೇಕೆ ಸಾಲಮನ್ನಾ ಭಾಗ್ಯ ಸಿಗಲಿಲ್ಲ. ಹಸಿರು ಪಟ್ಟಿಯಲ್ಲಿದ್ದರೂ ಸಾಲಮನ್ನಾಏಕಾಗಿಲ್ಲಾ? ಇಲ್ಲಿದೆ ಮಾಹಿತಿ

ಹೆಚ್.ಡಿ. ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ 2018 ರಲ್ಲಿ ರಾಜ್ಯದ ರೈತರ 1 ಲಕ್ಷ ರೂಪಾಯಿಯವರೆಗೆ  ಸಾಲಮನ್ನಾ ಘೋಷಣೆ ಮಾಡಿದ್ದರು. ಹೌದು, 2018 ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್  ಸಮ್ಮಿಶ್ರ ಸರ್ಕಾರವಿತ್ತು. ಇಂತಹ ಕಠಿಣ ಪರಿಸ್ಥಿತಿಯಲ್ಲಿಯೂ ಸಹ ಕುಮಾರಸ್ವಾಮಿಯವರು ಸಾಲಮನ್ನಾ ಭಾಗ್ಯ ನೀಡಿದ್ದರು. ಚುನಾವಣೆ ಪೂರ್ವದಲ್ಲಿ ತಾವು ಮುಖ್ಯಮಂತ್ರಿಯಾದರೆ ರೈತರ ಸಾಲಮನ್ನಾ ಮಾಡುತ್ತೇನೆಂದು ಘೋಷಣೆ ಮಾಡಿದ್ದರು. ಅದೇ ರೀತಿ ರಾಜ್ಯದ ಎಲ್ಲಾ ರೈತರಿಗೆ 1 ಲಕ್ಷ ರೂಪಾಯಿಯವರೆಗೆ ಸಾಲಮನ್ನಾ ಘೋಷಣೆ ಮಾಡಿದ್ದರು. ಆದರೆ […]

ಸಾಲಮನ್ನಾ ಮಾಡಲು ಮತ್ತೊಮ್ಮೆ ಅವಕಾಶ- ಸಾಲಮನ್ನಾ ಪಟ್ಟಿಯಲ್ಲಿ ನಿಮ್ಮೆ ಹೆಸರು ಮೊಬೈಲ್ ನಲ್ಲೇ ಚೆಕ್ ಮಾಡಿ

ಸಾಲಮನ್ನಾ ಆಗದೆ ಉಳಿದಿರುವ ರೈತರಿಗಿಲ್ಲದೆ ಸಂತಸದ ಸುದ್ದಿ.  ರಾಜ್ಯದ ಸಹಕಾರ ಬ್ಯಾಂಕುಗಳಲ್ಲಿ ಒಂದು ಲಕ್ಷ ರೂಪಾಯಿಯವರೆಗೆ ಸಾಲಮನ್ನಾಕ್ಕಾಗಿ ಅರ್ಜಿ ಸಲ್ಲಿಸಿದ ರೈತರ ಪೈಕಿ ಬೇರೆ ಬೇರೆ ಕಾರಣಗಳಿಂದ 13500 ರೈತರಿಗೆ ಸಾಲಮನ್ನಾ ಆಗಿಲ್ಲ. ಸಾಲಮನ್ನಾ ಆಗದೆ ಉಳಿದಿರುವ ರೈತರಿಗೆ ಮತ್ತೊಂದು ಸಲ ಅವಕಾಶ ನೀಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ ತಿಳಿಸಿದ್ದಾರೆ. ಸೋಮವಾರ ಇಲಾಖಾವಾರು ಅನುದಾನ ಬೇಡಿಕೆಗಳ ಮೇಲಿನ  ಚರ್ಚೆಗೆ ಉತ್ತರ ನೀಡಿದ ಅವರು, ಸಹಕಾರ ಬ್ಯಾಂಕುಗಳಲ್ಲಿ ರೈತರ […]

ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ರೂಪಾಯಿಯವರೆಗೆ ರೈತರಿಗೆ ಸಿಗಲಿದೆ ಸಾಲ- ಸಾಲಕ್ಕಿರುವ ಮಾನದಂಡಗಳ ಮಾಹಿತಿಯೂ ಇಲ್ಲಿದೆ

ರೈತರ  ಕೃಷಿ ಚಟುವಟಿಕೆಗೆ 3 ಲಕ್ಷ ರೂಪಾಯಿಯವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲಸೌಲಭ್ಯ ಸಿಗುತ್ತದೆ. ಹೌದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಪಿಕಾರ್ಡ್ ಬ್ಯಾಂಕ್ ಅಥವಾ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳ ಮೂಲಕ ರೈತರು ಶೂನ್ಯ ಬಡ್ಡಿದರದಲ್ಲಿ ಸಾಲ ಪಡೆಯಬಹುದು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಶೂನ್ಯ ಬಡ್ಡಿದರ ಹಾಗೂ ರಿಯಾಯಿತಿ ಬಡ್ಡಿದರದಲ್ಲಿ ನೀಡಲಾಗುವ ಸಾಲಕ್ಕಿರುವ ಕೆಲವು ಷರತ್ತುಗಳನ್ನುಸರ್ಕಾರ ಸಡಿಲಗೊಳಿಸಿದೆ. ಹೌದು, ಇದಕ್ಕಿಂತ ಮುಂಚಿತವಾಗಿ ರೈತರು ಶೂನ್ಯ […]