Ganga Kalyana ಯೋಜನೆಯಡಿ ಕೊಳವೆ ಬಾವಿ ಕೊರೆಯಲು 2 ಲಕ್ಷ ರೂಪಾಯಿ ಸಬ್ಸಿಡಿ ನೀಡಲು ಅರ್ಜಿ ಆಹ್ವಾನ

ನೀರಾವರಿ ಮಾಡಿ ತೋಟಗಾರಿಕೆ ಬೆಳೆ ಸೇರಿದಂತೆ ಇನ್ನಿತರ ಬೆಳೆ ಬೆಳೆಯಲು ಆಸಕ್ತಿಯಿರುವ ರೈತರಿಗಿಲ್ಲಿದೆ ಸಂತಸದ ಸುದ್ದಿ. ಹೌದು, ಗಂಗಾ ಕಲ್ಯಾಣ ಯೋಜನೆಯಡಿಯಲ್ಲಿ ಕೊಳವೆ ಬಾವಿ ಕೊರೆಯಲು 2 ಲಕ್ಷ ರೂಪಾಯಿಯವರೆಗೆ ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಸೌಲಭ್ಯ ಪಡೆಯಲು ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ. ಉಪ್ಪಾರ ಮತ್ತು ಇದರ ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಆನ್ಲೈನ್ […]

PM Kisan ಯೋಜನೆಗೆ ಮೊಬೈಲ್ ನಲ್ಲಿ ಹೀಗೆ ನೋಂದಣಿ ಮಾಡಿಸಿ? ಪ್ರತಿ ವರ್ಷ 10 ಸಾವಿರ ಪಡೆಯಿರಿ

ಪಿಎಂ ಕಿಸಾನ್ ಯೋಜನೆಗೆ ರೈತರು ಈಗ ಮೊಬೈಲ್ ನಲ್ಲೇ ನೋಂದಣಿ ಮಾಡಿಸಬಹುದು. ಹೌದು, ರೈತರು  ತಮ್ಮಲ್ಲಿರುವ ಮೊಬೈಲ್ ನಲ್ಲಿ ಯಾರ ಸಹಾಯವೂ ಇಲ್ಲದೆ ನೋಂದಣಿ ಮಾಡಿಸಬಹುದು. ಅದು ಹೇಗೆ ಅಂದುಕೊಂಡಿದ್ದೀರಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಆನ್ಲೈನ್ ನಲ್ಲಿ ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸುವುದು ಹೇಗೆ? ರೈತರು ಆನ್ಲೈನ್ ನಲ್ಲಿ ಪಿಎಂ ಕಿಸಾನ್ ಯೋಜನೆಗೆ ನೋಂದಣಿ ಮಾಡಿಸಲು ಈ https://pmkisan.gov.in/RegistrationFormNew.aspx ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ರೈತರು […]

PM kisan ಅರ್ಹ ಮತ್ತು ಅನರ್ಹ ರೈತರ ಪಟ್ಟಿ ಬಿಡುಗಡೆ: ಮೊಬೈಲ್ ನಲ್ಲೆ ಚೆಕ್ ಮಾಡಿ ಯಾವ ಪಟ್ಟಿಯಲ್ಲಿದೆ ನಿಮ್ಮ ಹೆಸರು

ಪಿಎಂ ಕಿಸಾನ್ ಯೋಜನೆಯ 13ನೇ ಕಂತಿನ ಹಣ ಯಾವಾಗ ಜಮೆಯಾಗುತ್ತದೆ ಎಂದು ಕಾಯುತ್ತಿರುವ ರೈತರಿಗೆ ಇಲ್ಲಿದೆ ಸುದ್ದಿ. 13ನೇ ಕಂತು ಯಾವ ರೈತರಿಗೆ ಜಮೆಯಾಗುತ್ತದೆ? ಯಾವ ರೈತರಿಗೆ ಜಮೆಯಾಗುವುದಿಲ್ಲ ಎಂಬಪಿಎಂ ಕಿಸಾಾನ್ ಯೋಜನೆಯ  ಅರ್ಹ ಮತ್ತು ಅನರ್ಹ ರೈತರ ಪಟ್ಟಿ ಬಿಡುಗಡೆಯಾಗಿದೆ. ಯಾವ ಪಟ್ಟಿಯಲ್ಲಿ ನಿಮ್ಮ ಹೆಸರಿದೆ ಎಂಬುದನ್ನು ರೈತರು ಈಗ ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ತಮ್ಮ ಬಳಿಯಿರುವ ಮೊಬೈಲ್ ನಲ್ಲಿ ಮನೆಯಲ್ಲಿಯೇ ಕುಳಿತು ಅರ್ಹ […]

ಉಚಿತವಾಗಿ ಸಿಬಿಲ್ ಸ್ಕೋರ್ ಚೆಕ್ ಮಾಡಿ ನೀವು ಎಲ್ಲೆಲ್ಲಿ ಸಾಲ ಪಡೆದಿದ್ದೀರಿ? ಮೊಬೈಲ್ ನಲ್ಲೇ ಚೆಕ್ ಮಾಡಿ

ಯಾವುದೇ ಬ್ಯಾಕಿನಲ್ಲಿ ಅಥವಾ ಹಣಕಾಸು ಸಂಸ್ಥೆಗಳಲ್ಲಿ ಸಾಲ ಕೇಳಲು ಹೋದರೆ ಮೊದಲು ಚೆಕ್ ಮಾಡುವುದು ಸಿಬಿಲ್ ಸ್ಕೋರ್. ಈ ಸಿಬಿಲ್ ಸ್ಕೋರ್ ಉತ್ತಮವಾಗಿದ್ದರೆ ಮಾತ್ರ ನಿಮಗೆ ಸಾಲ ಸಿಗುತ್ತದೆ. ನಿಮ್ಮ ಸಿಬಿಲ್ ಸ್ಕೋರ್ ಕಡಿಮೆಯಿದ್ದರೆ ನಿಮಗೆ ಸಾಲ ನೀಡಲು ಬ್ಯಾಂಕುಗಳು ಹಿಂದೇಟು ಹಾಕುತ್ತವೆ. ಹಾಗಾದರೆ ಸಿಬಿಲ್ ಸ್ಕೋರ್ ಚೆಕ್ ಮಾಡಿ ಯಾವ ಯಾವ ಬ್ಯಾಂಕಿನಲ್ಲಿ ಸಾಲ ಪಡೆಯಲಾಗಿದೆ ಎಂಬುದನ್ನು ಚೆಕ್ ಮಾಡಬಹುದು. ಸಿಬಿಲ್ ಸ್ಕೋರ್ ನಿಮ್ಮ ಕ್ರೆಡಿಟ್ ಇತಿಹಾಸದ ಆಧಾರದ […]

ಜೀವ ಜಲ (ಗಂಗಾ ಕಲ್ಯಾಣ) ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳಪಟ್ಟಿ ಬಿಡುಗಡೆ- ನಿಮ್ಮ ಹೆಸರು ಚೆಕ್ ಮಾಡಿ

ಜೀವ ಜಲ (ಗಂಗಾ ಕಲ್ಯಾಣ) ಯೋಜನೆಯಡಿಯಲ್ಲಿ 2021-22ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿದ ಅರ್ಜೀದಾರರು ತಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿದೆಯೋ ಇಲ್ಲವೋ ಎಂಬುದನ್ನು ಚೆಕ್ ಮಾಡಬಹುದು. ಹೌದು, ರೈತರು ತಮ್ಮ ಬಳಿ ಇರುವ ಫೋನ್ ನಲ್ಲಿ ಮನೆಯಲ್ಲಿ ಕುಳಿತು ಚೆಕ್ ಮಾಡಬಹುದು.  ಅದು ಹೇಗೆ ಅಂದುಕೊಂಡಿದ್ದೀರಾ… ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಹೆಸರು ಚೆಕ್ ಮಾಡುವುದು ಹೇಗೆ? ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ  ಕೊಳವೆ […]

ಈ ಗ್ರೀನ್ ಪಟ್ಟಿಯಲ್ಲಿದ್ದ ರೈತರಿಗೆ ಮಾತ್ರ ಸಾಲಮನ್ನಾ: ನಿಮ್ಮ ಹೆಸರಿದೆಯೇ? ಮೊಬೈಲ್ ನಲ್ಲೇ ಚೆಕ್ ಮಾಡಿ

ಬಿಡುಗಡೆಯಾಗಿರುವ ಸಾಲಮನ್ನಾ ಪಟ್ಟಿಯಲ್ಲಿ ನಿಮ್ಮ ಹೆಸರು ಗ್ರೀನ್ ಲಿಸ್ಟ್ ನಲ್ಲಿದ್ದರೆ ಮಾತ್ರ ನಿಮಗೆ ಸಾಲಮನ್ನಾ ಭಾಗ್ಯ ಸಿಕ್ಕಿದೆ ಎಂದರ್ಥ. ಗ್ರೀನ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿನ ಮುಂದೆ ನೋ ಇದ್ದರೆ ನೀವು ಸಾಲಮನ್ನಾ ಪಟ್ಟಿಯಲ್ಲಿದ್ದರೂ ಸಾಲಮನ್ನಾ ಭಾಗ್ಯ ನಿಮಗ ಸಿಗುವುದಿಲ್ಲ. ಏಕೆಂದರೆ ನಿಮ್ಮ ಆಧಾರ್ ಕಾರ್ಡ್, ರೇಷನ್ ಕಾರ್ಡ್ ವೆರಿಫೈ ಆಗಿಲ್ಲ. ಅಥವಾ ಇನ್ನಾವುದೋ ತಾಂತ್ರಿಕ ದೋಷದಿಂದಾಗಿ ನಿಮಗೆ ಸಾಲಮನ್ನಾ ಸಿಕ್ಲಿಲ್ಲ.  ನೀವು ಗ್ರೀನ್ ಲಿಸ್ಟ್ ನಲ್ಲಿದ್ದೀರೋ ಇಲ್ಲವೋ ಎಂಬುದನ್ನು […]

ಸರ್ವೆ ನಂಬರ್ ಹಾಕಿ ನಿಮ್ಮ ಜಮೀನಿನ ಈ ದಾಖಲೆಗಳನ್ನು ಮೊಬೈಲ್ ನಲ್ಲೇ ಚೆಕ್ ಮಾಡಿ? ಇಲ್ಲಿದೆ ಮಾಹಿತಿ

ರೈತರು ಕೇವಲ ಸರ್ವೆ ನಂಬರ್ ಹಾಕಿದರೆ ಸಾಕು, ಜಮೀನಿಗೆ ಸಂಬಂಧಿಸಿದ ಹಲವಾರು ದಾಖಲೆಗಳನ್ನು ಮೊಬೈಲ್ ನಲ್ಲೇ ಪಡೆಯಬಹುದು. ಹೌದು, ರೈತರು ಮನೆಯಲ್ಲಿಯೇ ಕುಳಿತು ಯಾವುದೇ ಸಮಯದಲ್ಲಿ ತಮ್ಮ ಜಮೀನಿನ ದಾಖಲೆಗಳನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಕರ್ನಾಟಕ ರಾಜ್ಯ ಸರ್ಕಾರವು ರೈತರಿಗೆ ತಮ್ಮ ಜಮೀನಿಗೆ ಸಂಬಂಧಿಸಿದ ದಾಖಲೆಗಳು ಮೊಬೈಲ್ ನಲ್ಲೇ ಸರಳವಾಗಿ ಚೆಕ್ ಮಾಡಲು ಹಾಗೂ ಡೌನ್ಲೋಡ್ ಮಾಡಲು ಹಲವಾರು ವಿಧಗಳ ಮೂಲಕ ವ್ಯವಸ್ಥೆ ಮಾಡಿದೆ. ಹಾಗಾದರೆ ಯಾವ ಯಾವ […]

ಸರ್ವೆ ನಂಬರ್ ಹಾಕಿ ನಿಮ್ಮ ಜಮೀನಿನ ಮೇಲೆ ಎಷ್ಟು ಸಾಲವಿದೆ? ಮೊಬೈಲ್ ನಲ್ಲೇ ಚೆಕ್ ಮಾಡಿ

ರೈತರು ಕೇವಲ ಸರ್ವೆ ನಂಬರ್ ಹಾಕಿ ಯಾವ ಜಮೀನಿನ ಮೇಲೆ ಎಷ್ಟು ಸಾಲ ಪಡೆದಿದ್ದಾರೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡಬಹುದು. ಹೌದು, ರೈತರು ತಮ್ಮ ಬಳಿಯಿರುವ ಸ್ಮಾರ್ಟ್ ಫೋನ್ ನಲ್ಲೇ ಯಾರ ಸಹಾಯವೂ ಇಲ್ಲದೆ ಮನೆಯಲ್ಲಿಯೇ ಕುಳಿತು ಯಾವ ಜಮೀನಿನ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಚೆಕ್ ಮಾಡಬಹುದು. ಜಮೀನಿನ ಮೇಲೆ ಸಾಲ ತೆಗೆದುಕೊಂಡಿರುವುದು ಗೊತ್ತಾಗುತ್ತಾ? ಹೌದು, ಇದಷ್ಟೇ ಅಲ್ಲ, ಯಾವ ಬ್ಯಾಂಕಿನಿಂದ ಸಾಲ ಪಡೆಯಲಾಗಿದೆ ಎಂಬ ಮಾಹಿತಿಯೂ […]

ನಿಮ್ಮ ಹೊಲದ ಸರ್ವೆ ಟಿಪ್ಪಣಿ, ಪೋಡಿ ಟಿಪ್ಪಣಿ ಪುಸ್ತಕ ಮೊಬೈಲ್ ನಲ್ಲೇ ಚೆಕ್ ಮಾಡಿ

ರೈತರು ತಮ್ಮ ಹೊಲದ ಮೂಲ ಅಂದರೆ ಒರಿಜನಲ್ ಟಿಪ್ಪಣಿ ಪುಸ್ತಕ ಮೊಬೈಲ್ ನಲ್ಲೇ ಪಡೆಯಬಹುದು. ಹೌದು, ರೈತರು ತಮ್ಮ ಜಮೀನಿನ ಸರ್ವೆ ನಂಬರ್ ನಮೂದಿಸಿದರೆ ಸಾಕು, ಮೂಲ ಸರ್ವೆ ಟಿಪ್ಪಣಿ ಪುಸ್ತಕ ಮೊಬೈಲ್ ನಲ್ಲೇ ಪಡೆಯಬಹುದು. ಅದು ಹೇಗೆ ಅಂದುಕೊಂಡಿದ್ದೀರಾ… ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ. ನಿಮ್ಮ ಜಮೀನಿನ ಮೂಲ ಸರ್ವೆ ಟಿಪ್ಪಣಿ ಪುಸ್ತಕ ಮೊಬೈಲ್ ನಲ್ಲಿ ಪಡೆಯುವುದು ಹೇಗೆ? ರೈತರು ಯಾವುದೇ ಜಮೀನಿನ ಮೂಲ ಸರ್ವೆ ಟಿಪ್ಪಣಿ ಪುಸ್ತಕ […]

ಸರಕು ಸಾಗಾಣಿಕೆ ವಾಹನ ಖರೀದಿಗೆ 3.50 ಲಕ್ಷ ರೂಪಾಯಿಯವರೆಗೆ ಸಹಾಯಧನ ನೀಡಲು ಅರ್ಜಿ ಆಹ್ವಾನ

ಸರಕು ಸಾಗಾಣಿಕೆ ವಾಹನ ಖರೀದಿ ಮಾಡಲಿಚ್ಚಿಸುವ ರೈತರಿಗಿಲ್ಲಿದೆ  ಸಂತಸದ ಸುದ್ದಿ. ಹೌದು, ವಿವಿಧ ನಿಗಮಗಳ ವತಿಯಿಂದ ಸರಕು ಸಾಗಾಣಿಕೆ ವಾಹನ ಖರೀದಿಗೆ 3.50 ಲಕ್ಷ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಹೌದು,ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದದ ವತಿಯಿಂದ ಪರಿಶಿಷ್ಟ ಜಾತಿ ಹಾಗೂ  ಪರಿಶಿಷ್ಟ ಪಂಗಡದವರಿಂದ ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿನ ನೇರಸಾಲ ಯೋಜನೆ, ಉದ್ಯಮ ಶೀಲತಾ ಅಭಿವೃದ್ಧಿ […]