ರೈತರು, ಸಾಮಾನ್ಯ ಜನರು ಈಗ ಮನೆಯಲ್ಲಿಯೇ ಕುಳಿತು ಐದು ದಿನಗಳ ಮೊದಲೇ ಮಳೆಯ ಮಾಹಿತಿ ಪಡೆಯಬಹುದು. ಹೌದು, ಮೇಘದೂತ್ ಆ್ಯಪ್ ಸಹಾಯದಿಂದ ರೈತರು ಐದು ದಿನ ಮುಂಚೆ ಮಳೆ ಮಾಹಿತಿ ಪಡೆಯಬಹುದು. ರೈತರಿಗೆ ಸರಿಯಾದ ಸಮಯಕ್ಕೆ ಮಳೆಯ ಮಾಹಿತಿ ಸಿಗದೆ ಬೆಳೆ ಬಿತ್ತನೆಯಾಗಲಿ, ಕಟಾವು ಆಗಲಿ ಇನ್ನಿತರ ಕೃಷಿ ಚಟುವಟಿಕೆಗೆ ಸಮಸ್ಯೆಯಾಗುತ್ತಿರುತ್ತದೆ. ಕೆಲವು ಸಲ ಮಳೆಯ ಮುನ್ಸೂಚನೆ ಗೊತ್ತಾಗದೆ ಹಾನಿಯೂ ಅನುಭವಿಸುತ್ತಿರುತ್ತಾರೆ. ರೈತರಿಗೆ ಹಾನಿಯಾಗಬಾರದು ಹಾಗೂ ಕೃಷಿ ಚಟುವಟಿಕೆಗೆ ತೊಂದರೆಯಾಗಬಾರದೆಂದು […]
ರಾಜ್ಯದ ಈ12 ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆ
ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಚಂಡಮಾರುತದ ಕಾರಣದಿಂದಾಗಿ ಮೇ 5ರಿಂದ 7 ರವರೆಗೆ ಮೂರು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಕೋಲಾರ, ತಮುಕೂರು, ಮೈಸೂರು, ಕೊಡಗು, ಹಾಸನ, ಚಿತ್ರದುರ್ಗ, ಬಳ್ಳಾರಿ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೇ ಸಂದರ್ಭದಲ್ಲಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ […]
ಏಪ್ರಿಲ್ 22ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆ ಸಾಧ್ಯತೆ
ರಾಜ್ಯದಲ್ಲಿ ಅಕಾಲಿಕ ಮಳೆ ಮುಂದುವರೆದಿದೆ. ಏಪ್ರೀಲ್ 22 ರವರೆಗೆ ಇದೇ ರೀತಿ ಅಲ್ಲಲ್ಲಿ ಚದುರಿದ ಮಳೆಯಾಗಲಿದೆ ಎಂದು (Weather report) ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಏಪ್ರೀಲ್ 18 ರಿಂದ 22 ರವರೆಗೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಏಪ್ರೀಲ್ 18 ರಿಂದ 20 ರವರೆಗೆ ಸಾಧಾರಣ ಮಳೆಯಾಗಲಿದೆ. ಮೋಡ ಕವಿದ ವಾತಾವರಣದೊಂದಿದೆ ಅಲ್ಲಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ. […]
ಐದು ದಿನಗಳ ಮೊದಲೇ ಮಳೆಯ ಮುನ್ಸೂಚನೆ ನೀಡುತ್ತದೆ Meghdoot app
ರೈತರಿಗಿಲ್ಲಿದೆ ಸಂತಸದ ಸುದ್ದಿ. ಈಗ ಮಳೆಯ ಮುನ್ನೂಚನೆ ಪಡೆಯಲು ಯಾವ ಅಧಿಕಾರಿಗಳಿಗೂ ಕೇಳುವ ಅಗತ್ಯವಿಲ್ಲ. ನಿಮ್ಮ ಕೈಯಲ್ಲಿರುವ ಮೊಬೈಲ್ ನಲ್ಲಿಯೇ ಐದು ದಿನಗಳ ಮುಂಚೆ ಮಳೆಯ ಮುನ್ಸೂಚನೆ ಪಡೆಯಬಹುದು. ಹೌದು ಮೇಘದೂತ ಈ ಈ ಮಾಹಿತಿ ನೀಡಲಿದೆ. ದೇಶದಲ್ಲಿ ಮಳೆಯ ಮುನ್ಸೂಚನೆ ಗೊತ್ತಾಗದೆ ರೈತರಿಗೆ ಸಾಕಷ್ಟು ಬೆಳೆ ಹಾನಿಯಾಗುತ್ತಿರುತ್ತದೆ. ಬಿತ್ತಣಿಕೆ, ರಾಶಿ, ಸೇರಿದಂತೆ ಇನ್ನಿತರ ಕೃಷಿ ಚಟುವಟಿಕೆಯಲ್ಲಿ ಗುಡುಗು, ಸಿಡಿಲಿನೊಂದಿಗೆ ಜೋರಾಗಿ ಬೀಸುವ ಗಾಳಿಯಿಂದಾಗಿ ರೈತರಿಗೆ ನಷ್ಟವಾಗತ್ತಿರುತ್ತದೆ. ರೈತರ ಸಮಸ್ಯೆಯನ್ನು […]