Today all district rain alert ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ
ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಬುಧವಾರ ಭಾರಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಕೆಲವೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮತ್ತುಅಲ್ಲ್ಲಿಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ ಜಮೀನಿನ podi ನಕ್ಷೆ ಮೊಬೈಲ್ ನಲ್ಲಿ ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಗುಡುಗುಹಾಗೂ ಭಾರಿ ಗಾಳಿ ಸಹಿತ ಸಾಧರಾಣ ಮಳೆಯಾಗುವ ಸಾಧ್ಯತೆಯಿದೆ. ಪ್ರತಿ ಗಂಟೆಗೆ40 ರಿಂದ 50 ಕಿ. ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Today all district rain alert ನಿಮ್ಮೂರಿನಲ್ಲಿ ಮಳೆ ಯಾವಾಗ ಬರಲಿದೆ?
ನಿಮ್ಮೂರಿನಲ್ಲಿಇಂದು ಮಳೆಯಾಗುತ್ತೋ ಇಲ್ಲವೋ ಹಾಗೂ ನಿಮ್ಮೂರಿನಲ್ಲಿ ಮಳೆ ಯಾವಾಗಬರುತ್ತದೆ ಎಂಬ ಮಾಹಿತಿಯನ್ನು ಸಾರ್ವಜನಿಕರು ಪಡೆಯಬಹುದು.ಹೌದು, ವರುಣಮಿತ್ರ ಸಹಾಯವಾಣಿ ನಂಬರ್ 9243345433 ಗೆ ಕರೆ ಮಾಡಿದರೆ ಸಾಕು, ಈಗ ನೀವು ದಿನನಿತ್ಯದ ಹವಾಮಾನ ವರದಿಯನ್ನುಪಡೆದುಕೊಳ್ಳಬಹುದು. ಇದು ದಿನದ 24 ಗಂಟೆಗಳ ಕಾಲ ಕಾರ್ಯನಿರ್ವಹಿಸುತ್ತದೆ. ಹಾಗಾಗಿ ರೈತರು, ಸಾರ್ವಜನಿಕರು ಯಾವುದೇ ಸಮಯದಲ್ಲಿ ಕರೆ ಮಾಡಿ ಮಳೆಯ ಮಾಹಿತಿಯನ್ನುಪಡೆಯಬಹುದು.
Today all district rain alert ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
https://play.google.com/store/apps/details?id=com.aas.meghdoot&hl=en_IN&gl=US&pli=1
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಇದನ್ನೂ ಓದಿ ನಿಮ್ಮ ಜಮೀನಿನ ಟಿಪ್ಪಣಿ ಮೊಬೈಲ್ ನಲ್ಲಿ ಹೀಗೆ ಚೆಕ್ ಮಾಡಿ
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.





